ಮ್ಯಾನ್ಮಾರ್ ನಿಂದ ಅಡಿಕೆಯನ್ನು ದಾಖಲೆ ರಹಿತವಾಗಿ ಸಾಗಾಟ ಮಾಡಲಾಗುತ್ತಿತ್ತು ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದಿದೆ. ಗುಹವಾಟಿಯ ಖಾನಾಪರಾ ಪ್ರದೇಶದಲ್ಲಿ 3 ಲಾರಿಗಳನ್ನು ವಶಪಡಿಕೊಂಡ ಬಳಿಕ ನಡೆಸಿದ ತನಿಖೆಯಿಂದ ಸುಮಾರು 2.76 ಕೋಟಿ ರೂ ಗಳ ಅಡಿಕೆಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಲಾಗಿದೆ.
ಮಿಜೋರಾಂನಿಂದ ಅಡಿಕೆಯನ್ನು ಪಶ್ಚಿಮ ಬಂಗಾಳಕ್ಕೆ ಸಾಗಾಟ ಮಾಡಿ ಅಲ್ಲಿಂದ ನಂತರ ವಿವಿದೆಡೆ ಸರಬರಾಜು ಮಾಡುವ ಉದ್ದೇಶ ಹೊಂದಲಾಗಿತ್ತು. ಮ್ಯಾನ್ಮಾರ್ನಿಂದ ಮಿಜೋರಾಂ ಮೂಲಕ ಅಡಿಕೆ ಸಾಗಣೆಯಾಗುತ್ತಿದೆ. ಹೀಗಾಗಿ ಈಗ ಕಸ್ಟಮ್ಸ್ ಇಲಾಖೆ ಅಧಿಕಾರಿಗಳು ತೀವ್ರ ನಿಗಾ ಇರಿಸಿ ತನಿಖೆ ಮಾಡುತ್ತಿದ್ದು ಅಡಿಕೆ ಅಕ್ರಮವಾಗಿ ದೇಶದೊಳಗೆ ನುಸುಳದಂತೆ ಕ್ರಮ ಕೈಗೊಂಡಿದ್ದಾರೆ.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…