ಸುದ್ದಿಗಳು

ಮ್ಯಾನ್ಮಾರ್ ಅಡಿಕೆ ಆಮದು ಮಣಿಪುರ ಸರ್ಕಾರದ ಆದಾಯ ಹೆಚ್ಚಿಸಬಲ್ಲುದು…! | ಮಣಿಪುರ ಸಚಿವೆ ಹೇಳಿಕೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಣಿಪುರದಲ್ಲಿ ಪ್ರಸ್ತುತ ಆರು ಕೈಗಾರಿಕಾ ವಲಯ ಹೊಂದಿದೆ ಮತ್ತು ಇನ್ನೂ ಎರಡು ಕೈಗಾರಿಕಾ ವಲಯ ಸ್ಥಾಪಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.  ಅದರ ಜೊತೆಗೆ ಅಡಿಕೆ ವ್ಯವಹಾರ ಸಾಕಷ್ಟು ನಡೆಯುತ್ತಿದೆ. ಆದರೆ ಕಳ್ಳಸಾಗಾಣಿಕೆ ಮೂಲಕ ನಡೆಯುತ್ತದೆ. ಇದರ ಬದಲಾಗಿ ಅಡಿಕೆ ಆಮದಿಗೆ ಅವಕಾಶ ನೀಡಿದರೆ ಸರ್ಕಾರಕ್ಕೆ ಆದಾಯ ಹೆಚ್ಚಾಗುತ್ತದೆ ಎಂದು ಮಣಿಪುರದ ಕೈಗಾರಿಕಾ ಮತ್ತು ವಾಣಿಜ್ಯ ಸಚಿವೆ ನೆಮ್ಚಾ ಕಿಪ್ಗೆನ್‌ ಹೇಳಿದ್ದಾರೆ.

Advertisement

ಮಣಿಪುರ ಸರ್ಕಾರದ ಅಧಿವೇಶನದಲ್ಲಿ  ಮಾಹಿತಿ ನೀಡಿದ ಸಚಿವೆ, ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಾಣಿಕೆ ಮೂಲಕ ಆಮದಾಗುತ್ತಿದೆ. ಭಾರತದಲ್ಲಿ ಅಡಿಕೆ ಬಳಕೆ ಹೆಚ್ಚಿದೆ. ಆದರೆ ರಾಜ್ಯದ ಯಾವುದೇ ಉದ್ಯಮ ಅಡಿಕೆಯಿಂದ ನಡೆಸಲು ಆಗುತ್ತಿಲ್ಲ. ಅಡಿಕೆ ಬಳಕೆ ಇಂದು ಬಟ್ಟೆ ಉದ್ಯಮದಲ್ಲೂ ಇರುವುದರಿಂದ ಹೆಚ್ಚಿನ ಬೇಡಿಕೆ ಇದೆ. ಇದಕ್ಕಾಗಿ ಅಡಿಕೆ ವ್ಯಾಪಾರಕ್ಕೆ ಅನುವು ಮಾಡಿಕೊಡಲು, ಅಡಿಕೆ ಆಮದಿಗೂ ಅವಕಾಶ ನೀಡಲು ರಾಜ್ಯ ಸರ್ಕಾರವು ಕೆಲವು ಉಪಕ್ರಮಗಳನ್ನು ಕೈಗೊಂಡರೆ ರಾಜ್ಯದ ಆರ್ಥಿಕತೆಯನ್ನು ಹೆಚ್ಚಿಸಬಹುದು ಎಂದು ಅವರು ಸದನಕ್ಕೆ ಹೇಳಿದರು.

ಮ್ಯಾನ್ಮಾರ್‌ ಅಡಿಕೆಯು ಕಳ್ಳದಾರಿಯ ಮೂಲಕ  ತ್ರಿಪುರಾ, ಮಣಿಪುರ, ನಾಗಾಲ್ಯಾಂಡ್‌, ಮೇಘಾಲಯ, ಅಸ್ಸಾಂ ರಾಜ್ಯಗಳಲ್ಲಿ ಹಾದು ಭಾರತದೊಳಕ್ಕೆ ಪ್ರವೇಶ ಮಾಡುತ್ತಿದೆ. ಇದರಿಂದ ದೇಶದ ಅಡಿಕೆ ಮಾರುಕಟ್ಟೆ ಮೇಲೆ ಪರಿಣಾಮ ಬೀರುತ್ತದೆ. ಹಾಗಿದ್ದೂ ಅಧಿಕೃತವಾಗಿ ಅಡಿಕೆ ಆಮದಿಗೆ ಅನುಮತಿ ದೊರೆತರೆ ಭಾರತದ ಅಡಿಕೆಯ ಮೇಲೆ ಸ್ವಲ್ಪ ಪ್ರಮಾಣದಲ್ಲಿ ಪರಿಣಾಮ ಬೀರಬಹುದು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ವಿಶ್ಲೇಷಣೆ

ಸಮಾಜದ ಚರ್ಚೆಯ ಪ್ರತಿಬಿಂಬ

Published by
ಮಿರರ್‌ ವಿಶ್ಲೇಷಣೆ

Recent Posts

ಹೊಸರುಚಿ | ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಚಟ್ಟಂಬಡೆ

ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಚಟ್ಟಂಬಡೆ..

4 hours ago

ಭಾರತದಿಂದ ‘ಆಪರೇಷನ್ ಸಿಂಧೂರ್’ | ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ ನಾಶ | 9 ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ |

ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ…

5 hours ago

ಯುದ್ಧ ಆದರೆ ಕೃಷಿ ಉತ್ಪನ್ನಗಳ ಧಾರಣೆ ಏನಾಗಬಹುದು?

ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…

1 day ago

ಪ್ರೀತಿಯ ಹಂಬಲ ಇರುವ, ವಯಸ್ಸಾದ, ಅನುಭವ ಹೊಂದಿದ ವ್ಯಕ್ತಿಗಳನ್ನು ಗೌರವಿಸುವ 5 ರಾಶಿಯ ಹುಡುಗಿಯರು |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

1 day ago

ಮಂಗಳೂರು | ರಾಷ್ಟ್ರೀಯ ಚೆಸ್ ಪಂದ್ಯಾಟ ಇಂದು ಸಮಾರೋಪ

ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…

1 day ago