Advertisement
ಸುದ್ದಿಗಳು

ಮ್ಯಾನ್ಮಾರ್ ಅಡಿಕೆ ಆಮದು ಮಣಿಪುರ ಸರ್ಕಾರದ ಆದಾಯ ಹೆಚ್ಚಿಸಬಲ್ಲುದು…! | ಮಣಿಪುರ ಸಚಿವೆ ಹೇಳಿಕೆ |

Share

ಮಣಿಪುರದಲ್ಲಿ ಪ್ರಸ್ತುತ ಆರು ಕೈಗಾರಿಕಾ ವಲಯ ಹೊಂದಿದೆ ಮತ್ತು ಇನ್ನೂ ಎರಡು ಕೈಗಾರಿಕಾ ವಲಯ ಸ್ಥಾಪಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.  ಅದರ ಜೊತೆಗೆ ಅಡಿಕೆ ವ್ಯವಹಾರ ಸಾಕಷ್ಟು ನಡೆಯುತ್ತಿದೆ. ಆದರೆ ಕಳ್ಳಸಾಗಾಣಿಕೆ ಮೂಲಕ ನಡೆಯುತ್ತದೆ. ಇದರ ಬದಲಾಗಿ ಅಡಿಕೆ ಆಮದಿಗೆ ಅವಕಾಶ ನೀಡಿದರೆ ಸರ್ಕಾರಕ್ಕೆ ಆದಾಯ ಹೆಚ್ಚಾಗುತ್ತದೆ ಎಂದು ಮಣಿಪುರದ ಕೈಗಾರಿಕಾ ಮತ್ತು ವಾಣಿಜ್ಯ ಸಚಿವೆ ನೆಮ್ಚಾ ಕಿಪ್ಗೆನ್‌ ಹೇಳಿದ್ದಾರೆ.

ಮಣಿಪುರ ಸರ್ಕಾರದ ಅಧಿವೇಶನದಲ್ಲಿ  ಮಾಹಿತಿ ನೀಡಿದ ಸಚಿವೆ, ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಾಣಿಕೆ ಮೂಲಕ ಆಮದಾಗುತ್ತಿದೆ. ಭಾರತದಲ್ಲಿ ಅಡಿಕೆ ಬಳಕೆ ಹೆಚ್ಚಿದೆ. ಆದರೆ ರಾಜ್ಯದ ಯಾವುದೇ ಉದ್ಯಮ ಅಡಿಕೆಯಿಂದ ನಡೆಸಲು ಆಗುತ್ತಿಲ್ಲ. ಅಡಿಕೆ ಬಳಕೆ ಇಂದು ಬಟ್ಟೆ ಉದ್ಯಮದಲ್ಲೂ ಇರುವುದರಿಂದ ಹೆಚ್ಚಿನ ಬೇಡಿಕೆ ಇದೆ. ಇದಕ್ಕಾಗಿ ಅಡಿಕೆ ವ್ಯಾಪಾರಕ್ಕೆ ಅನುವು ಮಾಡಿಕೊಡಲು, ಅಡಿಕೆ ಆಮದಿಗೂ ಅವಕಾಶ ನೀಡಲು ರಾಜ್ಯ ಸರ್ಕಾರವು ಕೆಲವು ಉಪಕ್ರಮಗಳನ್ನು ಕೈಗೊಂಡರೆ ರಾಜ್ಯದ ಆರ್ಥಿಕತೆಯನ್ನು ಹೆಚ್ಚಿಸಬಹುದು ಎಂದು ಅವರು ಸದನಕ್ಕೆ ಹೇಳಿದರು.

ಮ್ಯಾನ್ಮಾರ್‌ ಅಡಿಕೆಯು ಕಳ್ಳದಾರಿಯ ಮೂಲಕ  ತ್ರಿಪುರಾ, ಮಣಿಪುರ, ನಾಗಾಲ್ಯಾಂಡ್‌, ಮೇಘಾಲಯ, ಅಸ್ಸಾಂ ರಾಜ್ಯಗಳಲ್ಲಿ ಹಾದು ಭಾರತದೊಳಕ್ಕೆ ಪ್ರವೇಶ ಮಾಡುತ್ತಿದೆ. ಇದರಿಂದ ದೇಶದ ಅಡಿಕೆ ಮಾರುಕಟ್ಟೆ ಮೇಲೆ ಪರಿಣಾಮ ಬೀರುತ್ತದೆ. ಹಾಗಿದ್ದೂ ಅಧಿಕೃತವಾಗಿ ಅಡಿಕೆ ಆಮದಿಗೆ ಅನುಮತಿ ದೊರೆತರೆ ಭಾರತದ ಅಡಿಕೆಯ ಮೇಲೆ ಸ್ವಲ್ಪ ಪ್ರಮಾಣದಲ್ಲಿ ಪರಿಣಾಮ ಬೀರಬಹುದು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ವಿಶ್ಲೇಷಣೆ

ಸಮಾಜದ ಚರ್ಚೆಯ ಪ್ರತಿಬಿಂಬ

Published by
ಮಿರರ್‌ ವಿಶ್ಲೇಷಣೆ

Recent Posts

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

4 hours ago

ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!

ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…

4 hours ago

ಮಳೆ ಬಂದರೂ ಬಿಸಿ ಕಾಡಲಿದೆ…! ರೈತರ ಕೆಲಸದ ಸಮಯವನ್ನೇ ಬದಲಿಸಬಹುದಾದ ಹೊಸ ಹವಾಮಾನ ಅಪಾಯ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮಳೆಗಾಲದಲ್ಲೂ ಹೆಚ್ಚಿನ ತೇವಾಂಶದೊಂದಿಗೆ ಅಪಾಯಕಾರಿ ಬಿಸಿ ಒತ್ತಡ…

5 hours ago

ಡ್ರ್ಯಾಗನ್‌ ಫ್ರೂಟ್‌ ಬೆಳೆದರೆ ಸಾಕೇ..? ದಕ್ಷಿಣ ಆಫ್ರಿಕಾದಲ್ಲಿ ರೈತರಿಗೆ ಎದುರಾದ ಸವಾಲುಗಳು ಭಾರತಕ್ಕೂ ಪಾಠ

ಡ್ರ್ಯಾಗನ್‌ ಫ್ರೂಟ್‌ಗೆ ಜಾಗತಿಕ ಬೇಡಿಕೆ ಹೆಚ್ಚುತ್ತಿದ್ದರೂ ದಕ್ಷಿಣ ಆಫ್ರಿಕಾದಲ್ಲಿ ಬೆಳೆಗಾರರು ಮಾರುಕಟ್ಟೆ, ಬೆಲೆ,…

5 hours ago

ಕೆಲವು ಸಂಬಂಧಗಳನ್ನು ಉಳಿಸುವುದು ಮೌನವೇ..

ಪ್ರತಿಯೊಂದು ಮಾತಿಗೂ ತಕ್ಷಣ ಪ್ರತಿಕ್ರಿಯಿಸುವ ಅಗತ್ಯವಿಲ್ಲ. ಕೆಲವೊಮ್ಮೆ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಮೌನವೇ ಉತ್ತಮ…

5 hours ago

ಭಾರತದ ಕೃಷಿ ರಫ್ತಿನಲ್ಲಿ ದೊಡ್ಡ ಬದಲಾವಣೆ – ಎಮ್ಮೆ ಮಾಂಸ ರಫ್ತು 5 ಬಿಲಿಯನ್ ಡಾಲರ್ ಗುರಿಯತ್ತ..!

ಭಾರತದ ಎಮ್ಮೆ ಮಾಂಸ ರಫ್ತು 2025-26ರಲ್ಲಿ 5.1 ಬಿಲಿಯನ್ ಡಾಲರ್ ತಲುಪಿದ್ದು, 2026-27ರಲ್ಲಿ…

14 hours ago