Advertisement
MIRROR FOCUS

#Arecanut | ಹೊಸ ಅಡಿಕೆಗೆ ಹೆಚ್ಚಿದ ಬೇಡಿಕೆ | ಆಮದು ಅಡಿಕೆಗೆ ಮತ್ತೆ ತಡೆ | 1.06 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶ |

Share

ಅಡಿಕೆ ಮಾರುಕಟ್ಟೆಯಲ್ಲಿ ಮತ್ತೆ ಚೇತರಿಕೆ ಕಂಡುಬಂದಿದೆ. ಕಳೆದ ಸೋಮವಾರದ ನಂತರ ಮಾರುಕಟ್ಟೆಯಲ್ಲಿ ಉತ್ಸಾಹ ಕಂಡುಬಂದಿದೆ. ಆದರೆ ಹೊಸ ಅಡಿಕೆಗೆ ಮಾತ್ರಾ ಸದ್ಯ ಬೇಡಿಕೆಯ ಲಕ್ಷಣಗಳು ಇವೆ. ಚಾಲಿ ಅಡಿಕೆಯಲ್ಲಿ ಹಳೆ ಅಡಿಕೆ ಹಾಗೂ ಹೊಸ ಅಡಿಕೆಯ ನಡುವೆ ಹೆಚ್ಚಿನ ವ್ಯತ್ಯಾಸ ಇದ್ದು, ಈ ಅಂತರ ಕಡಿಮೆಯಾಗುವ ಸಾಧ್ಯತೆ ಇದೆ. ಈ ನಡುವೆಯೇ ಅಡಿಕೆ ಆಮದು ಪ್ರಯತ್ನ ನಡೆಯುತ್ತಿದೆ. ಇದೀಗ ಅಕ್ರಮ ಅಡಿಕೆ ತಡೆಯಾಗಿದ್ದು 1.06 ಕೋಟಿ ಮೌಲ್ಯದ ಅಡಿಕೆಯಲ್ಲಿ ಅಸ್ಸಾಂ ಗಡಿಯಲ್ಲಿ ಅಸ್ಸಾಂ ರೈಫಲ್ಸ್‌ ವಶಕ್ಕೆ ಪಡೆದಿದ್ದಾರೆ.

Advertisement
Advertisement

ಕಳ್ಳ ದಾರಿಯ ಮೂಲಕ ಸುಮಾರು 1012 ಚೀಲ ಅಡಿಕೆಯನ್ನು ಭಾರತದೊಳಕ್ಕೆ ತರುವ ಪ್ರಯತ್ನ ನಡೆಯುತ್ತಿತ್ತು. ಈ ಸಂದರ್ಭ ಅಸ್ಸಾಂ ರೈಪಲ್ಸ್‌ ಅಡಿಕೆಯನ್ನು ವಶಪಡಿಸಿಕೊಂಡಿದೆ. ತನಿಖೆಯನ್ನು ಮುಂದುವರಿಸಿದ್ದಾರೆ.

Advertisement

ಭಾರತದಲ್ಲಿ ಅಡಿಕೆಯ ಕೊರತೆ ಇದ್ದರೂ ಮಾರುಕಟ್ಟೆ ಸ್ಥಿರತೆಯನ್ನು ಕಾಯ್ದುಕೊಳ್ಳಲಾಗುತ್ತಿದೆ. ಕಳೆದ ಎರಡು ವರ್ಷಗಳಿಂದ ಅಡಿಕೆಯ ಕೊರತೆ ಹಾಗೂ ಅಡಿಕೆ ದಾಸ್ತಾನಿನಲ್ಲೂ ವ್ಯತ್ಯಾಸ ಇರುವುದರಿಂದ ಧಾರಣೆಯಲ್ಲಿ ಇಳಿಕೆಯಾಗಿಲ್ಲ. ಇದೀಗ ಅಡಿಕೆ ದಾಸ್ತಾನು ಕಡೆಗೆ ಅಡಿಕೆ ವ್ಯಾಪಾರಿಗಳು ಮನಸ್ಸು ಮಾಡಿದ್ದು, ಈಗ ಹೊಸ ಅಡಿಕೆ ದಾಸ್ತಾನು ಮಾಡಲುವ ಮೂಲಕ ಮುಂದಿನ ಎರಡು ತಿಂಗಳಲ್ಲಿ ಹಳೆ ಅಡಿಕೆ ಧಾರಣೆಗೆ ಮಾರಾಟ ಮಾಡುವ ಉದ್ದೇಶ ಹೊಂದಲಾಗಿದೆ ಎನ್ನುವುದು ಮಾರುಕಟ್ಟೆ ಮಾಹಿತಿ. ಸದ್ಯ ಹೊಸ ಅಡಿಕೆ ಮಾರುಕಟ್ಟೆ ಏರುಗತಿಯಲ್ಲಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

25 ವರ್ಷಗಳ ಹಿಂದೆ ಹೋದ ದೃಷ್ಟಿ ವಾಪಸು ಬಂತು

ಚಿಕ್ಕ ವಯಸ್ಸಿನ ಕುಕನೂರಿನ ಶಿವಾನಂದ ಕ್ರಿಕೆಟ್ ಫೀಲ್ಡಿಂಗ್ ಮಾಡುತ್ತಿದ್ದ. ಚಂಡು ಕಳ್ಳಿಯ ಪೊದೆಯಲ್ಲಿ…

7 hours ago

ಗೇರುಹಣ್ಣಿನ ಮೌಲ್ಯವರ್ಧನೆ : ಕೇರಳ ಕೃಷಿ ವಿವಿ ಸಾಧನೆ

ಬಹುತೇಕ ಕೊಳೆತು ಮಣ್ಣುಪಾಲಾಗುವ ಗೇರುಹಣ್ಣಿಗೂ(Cashew fruit)  ಮೌಲ್ಯವಿದೆ. ಆದರೆ ಮೌಲ್ಯವರ್ಧನೆ(Value addition) ಮಾಡಿದಾಗ ಮಾತ್ರ!…

8 hours ago

ನಿಮಗೆ ಗೊತ್ತೇ ???? ಬಿದಿರಿನ ಬಗೆಗಿನ ಕೆಲವು ಆಸಕ್ತಿದಾಯಕ ಸಂಗತಿಗಳು

ಬಿದಿರು(Bamboo) ನಾನಾರಿಗಲ್ಲದವಳು ಎಂಬ ಸಂತ ಶಿಶುನಾಳ ಶರೀಪರ(Shishunala Sharifa) ಹಾಡನ್ನು ನೀವು ಕೇಳಿರುತ್ತೀರಿ.…

9 hours ago

ಮೊಬೈಲ್ ಫೋನ್ ಅನ್ನು ನಿಮ್ಮ ದಿಂಬಿನ ಪಕ್ಕದಲ್ಲಿ ಇಟ್ಟುಕೊಂಡು ಮಲಗತ್ತೀರಾ..? ಈ ಸಮಸ್ಯೆಗಳನ್ನು ಎದುರಿಸಲು ಸಿದ್ಧರಾಗಿ…..!

ಇಂದು ಮೊಬೈಲ್ ಫೋನ್(Mobile Phone) ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಅಂಗವಾಗಿದೆ. ಫೋನ್ ಅನ್ನು…

9 hours ago

ರಾಜ್ಯಾದ್ಯಂತ ಬಿರು ಬಿಸಿಲಿನ ಪರಿಣಾಮ : ಗಗನಕ್ಕೇರಿದ ಹಸಿ ಮೆಣಸಿನಕಾಯಿ ದರ : ಗ್ರಾಹಕರಿಗೆ ಜೋರಾದ ಖಾರದ ಅನುಭವ

ಕಳೆದ ಬಾರಿ ಕೆಂಪು ಮೆಣಸಿನಕಾಯಿ(Red chilli) ಬೆಲೆ(Price hike) ಗಗನಕ್ಕೇರಿತ್ತು. ಈ ಬಾರಿ…

9 hours ago

Karnataka Weather |11-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ |

ಈಗಿನ ಪ್ರಕಾರ ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.

12 hours ago