Advertisement
MIRROR FOCUS

#Arecanut | ಹೊಸ ಅಡಿಕೆಗೆ ಹೆಚ್ಚಿದ ಬೇಡಿಕೆ | ಆಮದು ಅಡಿಕೆಗೆ ಮತ್ತೆ ತಡೆ | 1.06 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶ |

Share

ಅಡಿಕೆ ಮಾರುಕಟ್ಟೆಯಲ್ಲಿ ಮತ್ತೆ ಚೇತರಿಕೆ ಕಂಡುಬಂದಿದೆ. ಕಳೆದ ಸೋಮವಾರದ ನಂತರ ಮಾರುಕಟ್ಟೆಯಲ್ಲಿ ಉತ್ಸಾಹ ಕಂಡುಬಂದಿದೆ. ಆದರೆ ಹೊಸ ಅಡಿಕೆಗೆ ಮಾತ್ರಾ ಸದ್ಯ ಬೇಡಿಕೆಯ ಲಕ್ಷಣಗಳು ಇವೆ. ಚಾಲಿ ಅಡಿಕೆಯಲ್ಲಿ ಹಳೆ ಅಡಿಕೆ ಹಾಗೂ ಹೊಸ ಅಡಿಕೆಯ ನಡುವೆ ಹೆಚ್ಚಿನ ವ್ಯತ್ಯಾಸ ಇದ್ದು, ಈ ಅಂತರ ಕಡಿಮೆಯಾಗುವ ಸಾಧ್ಯತೆ ಇದೆ. ಈ ನಡುವೆಯೇ ಅಡಿಕೆ ಆಮದು ಪ್ರಯತ್ನ ನಡೆಯುತ್ತಿದೆ. ಇದೀಗ ಅಕ್ರಮ ಅಡಿಕೆ ತಡೆಯಾಗಿದ್ದು 1.06 ಕೋಟಿ ಮೌಲ್ಯದ ಅಡಿಕೆಯಲ್ಲಿ ಅಸ್ಸಾಂ ಗಡಿಯಲ್ಲಿ ಅಸ್ಸಾಂ ರೈಫಲ್ಸ್‌ ವಶಕ್ಕೆ ಪಡೆದಿದ್ದಾರೆ.

ಕಳ್ಳ ದಾರಿಯ ಮೂಲಕ ಸುಮಾರು 1012 ಚೀಲ ಅಡಿಕೆಯನ್ನು ಭಾರತದೊಳಕ್ಕೆ ತರುವ ಪ್ರಯತ್ನ ನಡೆಯುತ್ತಿತ್ತು. ಈ ಸಂದರ್ಭ ಅಸ್ಸಾಂ ರೈಪಲ್ಸ್‌ ಅಡಿಕೆಯನ್ನು ವಶಪಡಿಸಿಕೊಂಡಿದೆ. ತನಿಖೆಯನ್ನು ಮುಂದುವರಿಸಿದ್ದಾರೆ.

ಭಾರತದಲ್ಲಿ ಅಡಿಕೆಯ ಕೊರತೆ ಇದ್ದರೂ ಮಾರುಕಟ್ಟೆ ಸ್ಥಿರತೆಯನ್ನು ಕಾಯ್ದುಕೊಳ್ಳಲಾಗುತ್ತಿದೆ. ಕಳೆದ ಎರಡು ವರ್ಷಗಳಿಂದ ಅಡಿಕೆಯ ಕೊರತೆ ಹಾಗೂ ಅಡಿಕೆ ದಾಸ್ತಾನಿನಲ್ಲೂ ವ್ಯತ್ಯಾಸ ಇರುವುದರಿಂದ ಧಾರಣೆಯಲ್ಲಿ ಇಳಿಕೆಯಾಗಿಲ್ಲ. ಇದೀಗ ಅಡಿಕೆ ದಾಸ್ತಾನು ಕಡೆಗೆ ಅಡಿಕೆ ವ್ಯಾಪಾರಿಗಳು ಮನಸ್ಸು ಮಾಡಿದ್ದು, ಈಗ ಹೊಸ ಅಡಿಕೆ ದಾಸ್ತಾನು ಮಾಡಲುವ ಮೂಲಕ ಮುಂದಿನ ಎರಡು ತಿಂಗಳಲ್ಲಿ ಹಳೆ ಅಡಿಕೆ ಧಾರಣೆಗೆ ಮಾರಾಟ ಮಾಡುವ ಉದ್ದೇಶ ಹೊಂದಲಾಗಿದೆ ಎನ್ನುವುದು ಮಾರುಕಟ್ಟೆ ಮಾಹಿತಿ. ಸದ್ಯ ಹೊಸ ಅಡಿಕೆ ಮಾರುಕಟ್ಟೆ ಏರುಗತಿಯಲ್ಲಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

33 minutes ago

ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ

ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…

1 hour ago

ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…

2 hours ago

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

7 hours ago

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

10 hours ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

14 hours ago