ಕಾಶ್ಮೀರದ ಬಹುತೇಕ ಭಾಗಗಳಲ್ಲಿ ಶುಕ್ರವಾರ ಆರಂಭವಾದ ಹಿಮಪಾತ ಈಗಲೂ ಮುಂದುವರಿಯುತ್ತಿದೆ. ಸ್ಥಳಿಯ ಹವಾಮಾನ ಇಲಾಖೆ ಇಂದು ಸಂಜೆಯವರೆಗೆ ರೆಡ್ ಅಲರ್ಟ್ ಘೋಷಿಸಿದೆ. ಮಾತ್ರವಲ್ಲ ಜನರು ಹಿಮಕುಸಿತ ಪೀಡಿತ ಪ್ರದೇಶಗಳಿಗೆ ಹೋಗದಂತೆ ಮತ್ತು ಸಂಚಾರ ಸಲಹೆ ಅನುಸರಿಸುವಂತೆ ಜನರಿಗೆ ಮನವಿ ಮಾಡಿದೆ.
ಇಂತಹ ಹಿಮಪಾತದ ನಡುವೆ ಗರ್ಬಿಣಿ ಮಹಿಳೆಯೊಬ್ಬರನ್ನು ಭಾರತೀಯ ಸೇನೆಯ ವೈದ್ಯಕೀಯ ತಂಡ ತುರ್ತಾಗಿ ಸ್ಥಳಾಂತರಿಸಿದೆ. ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿಯ ಘಾಗ್ಗರ್ ಬೆಟ್ಟ ಪ್ರದೇಶದಿಂದ ಗರ್ಭೀಣಿಯನ್ನು ನಾಲ್ಕು ಸೈನಿಕರನ್ನೊಳಗೊಂಡ ತಂಡ ಬರಾಮುಲ್ಲಾದ ಸಲ್ಸಾನವರೆಗೂ ಹೊತ್ತು ತಂದಿದ್ದು, ನಂತರ ಅಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ಗರ್ಭಿಣಿ ಮಹಿಳೆಯನ್ನು ಭಾರತೀಯ ಸೇನೆ ತಂಡವೂ ಒತ್ತೊಯ್ಯುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…