ಕಾಶ್ಮೀರದ ಬಹುತೇಕ ಭಾಗಗಳಲ್ಲಿ ಶುಕ್ರವಾರ ಆರಂಭವಾದ ಹಿಮಪಾತ ಈಗಲೂ ಮುಂದುವರಿಯುತ್ತಿದೆ. ಸ್ಥಳಿಯ ಹವಾಮಾನ ಇಲಾಖೆ ಇಂದು ಸಂಜೆಯವರೆಗೆ ರೆಡ್ ಅಲರ್ಟ್ ಘೋಷಿಸಿದೆ. ಮಾತ್ರವಲ್ಲ ಜನರು ಹಿಮಕುಸಿತ ಪೀಡಿತ ಪ್ರದೇಶಗಳಿಗೆ ಹೋಗದಂತೆ ಮತ್ತು ಸಂಚಾರ ಸಲಹೆ ಅನುಸರಿಸುವಂತೆ ಜನರಿಗೆ ಮನವಿ ಮಾಡಿದೆ.
ಇಂತಹ ಹಿಮಪಾತದ ನಡುವೆ ಗರ್ಬಿಣಿ ಮಹಿಳೆಯೊಬ್ಬರನ್ನು ಭಾರತೀಯ ಸೇನೆಯ ವೈದ್ಯಕೀಯ ತಂಡ ತುರ್ತಾಗಿ ಸ್ಥಳಾಂತರಿಸಿದೆ. ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿಯ ಘಾಗ್ಗರ್ ಬೆಟ್ಟ ಪ್ರದೇಶದಿಂದ ಗರ್ಭೀಣಿಯನ್ನು ನಾಲ್ಕು ಸೈನಿಕರನ್ನೊಳಗೊಂಡ ತಂಡ ಬರಾಮುಲ್ಲಾದ ಸಲ್ಸಾನವರೆಗೂ ಹೊತ್ತು ತಂದಿದ್ದು, ನಂತರ ಅಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ಗರ್ಭಿಣಿ ಮಹಿಳೆಯನ್ನು ಭಾರತೀಯ ಸೇನೆ ತಂಡವೂ ಒತ್ತೊಯ್ಯುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಅಡಿಕೆ ನಿಷೇಧಕ್ಕಿಂತ ಬಳಕೆಯ ನಿಯಂತ್ರಣವೇ ಪರಿಣಾಮಕಾರಿ ಎಂದು WHO ಅಭಿಪ್ರಾಯಪಟ್ಟಿದೆ. ಆಗ್ನೇಯ ಏಷ್ಯಾದ…
ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…
ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…