ಕಾಶ್ಮೀರದ ಬಹುತೇಕ ಭಾಗಗಳಲ್ಲಿ ಶುಕ್ರವಾರ ಆರಂಭವಾದ ಹಿಮಪಾತ ಈಗಲೂ ಮುಂದುವರಿಯುತ್ತಿದೆ. ಸ್ಥಳಿಯ ಹವಾಮಾನ ಇಲಾಖೆ ಇಂದು ಸಂಜೆಯವರೆಗೆ ರೆಡ್ ಅಲರ್ಟ್ ಘೋಷಿಸಿದೆ. ಮಾತ್ರವಲ್ಲ ಜನರು ಹಿಮಕುಸಿತ ಪೀಡಿತ ಪ್ರದೇಶಗಳಿಗೆ ಹೋಗದಂತೆ ಮತ್ತು ಸಂಚಾರ ಸಲಹೆ ಅನುಸರಿಸುವಂತೆ ಜನರಿಗೆ ಮನವಿ ಮಾಡಿದೆ.
ಇಂತಹ ಹಿಮಪಾತದ ನಡುವೆ ಗರ್ಬಿಣಿ ಮಹಿಳೆಯೊಬ್ಬರನ್ನು ಭಾರತೀಯ ಸೇನೆಯ ವೈದ್ಯಕೀಯ ತಂಡ ತುರ್ತಾಗಿ ಸ್ಥಳಾಂತರಿಸಿದೆ. ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿಯ ಘಾಗ್ಗರ್ ಬೆಟ್ಟ ಪ್ರದೇಶದಿಂದ ಗರ್ಭೀಣಿಯನ್ನು ನಾಲ್ಕು ಸೈನಿಕರನ್ನೊಳಗೊಂಡ ತಂಡ ಬರಾಮುಲ್ಲಾದ ಸಲ್ಸಾನವರೆಗೂ ಹೊತ್ತು ತಂದಿದ್ದು, ನಂತರ ಅಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ಗರ್ಭಿಣಿ ಮಹಿಳೆಯನ್ನು ಭಾರತೀಯ ಸೇನೆ ತಂಡವೂ ಒತ್ತೊಯ್ಯುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…