ಕಾಶ್ಮೀರದ ಬಹುತೇಕ ಭಾಗಗಳಲ್ಲಿ ಶುಕ್ರವಾರ ಆರಂಭವಾದ ಹಿಮಪಾತ ಈಗಲೂ ಮುಂದುವರಿಯುತ್ತಿದೆ. ಸ್ಥಳಿಯ ಹವಾಮಾನ ಇಲಾಖೆ ಇಂದು ಸಂಜೆಯವರೆಗೆ ರೆಡ್ ಅಲರ್ಟ್ ಘೋಷಿಸಿದೆ. ಮಾತ್ರವಲ್ಲ ಜನರು ಹಿಮಕುಸಿತ ಪೀಡಿತ ಪ್ರದೇಶಗಳಿಗೆ ಹೋಗದಂತೆ ಮತ್ತು ಸಂಚಾರ ಸಲಹೆ ಅನುಸರಿಸುವಂತೆ ಜನರಿಗೆ ಮನವಿ ಮಾಡಿದೆ.
ಇಂತಹ ಹಿಮಪಾತದ ನಡುವೆ ಗರ್ಬಿಣಿ ಮಹಿಳೆಯೊಬ್ಬರನ್ನು ಭಾರತೀಯ ಸೇನೆಯ ವೈದ್ಯಕೀಯ ತಂಡ ತುರ್ತಾಗಿ ಸ್ಥಳಾಂತರಿಸಿದೆ. ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿಯ ಘಾಗ್ಗರ್ ಬೆಟ್ಟ ಪ್ರದೇಶದಿಂದ ಗರ್ಭೀಣಿಯನ್ನು ನಾಲ್ಕು ಸೈನಿಕರನ್ನೊಳಗೊಂಡ ತಂಡ ಬರಾಮುಲ್ಲಾದ ಸಲ್ಸಾನವರೆಗೂ ಹೊತ್ತು ತಂದಿದ್ದು, ನಂತರ ಅಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ಗರ್ಭಿಣಿ ಮಹಿಳೆಯನ್ನು ಭಾರತೀಯ ಸೇನೆ ತಂಡವೂ ಒತ್ತೊಯ್ಯುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ರಾಜ್ಯದಲ್ಲಿ ನೈಋತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರವಾಗಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ…
ಬಗರ್ ಹುಕುಂ ಸಾಗುವಳಿ ಮಾಡುತ್ತಿರುವ ರೈತರಿಗೆ ಸಕ್ರಮಕ್ಕಾಗಿ 42,289 ಮಂದಿ ಅರ್ಜಿ ಸಲ್ಲಿಸಿದ್ದಾರೆ…
ಕನ್ನಡವನ್ನು ಕಲುಷಿತ ಮಾಡಿರುವ ಪರಕೀಯ ಶಬ್ದಗಳನ್ನು ಅವರಿಗೇ ಬಿಟ್ಟುಬಿಡೋಣ. ಶುದ್ಧ ಕನ್ನಡದ ಸುಂದರ…
ಜಮ್ಮು ಕಾಶ್ಮೀರದ ಕಥುವಾದಲ್ಲಿ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು ಏಳು ಜನ…
ದೇಶದ ಜಿಡಿಪಿಯಲ್ಲಿ ಗಮನಾರ್ಹ ರೀತಿಯ ಬೆಳವಣಿಗೆಯಾಗುತ್ತಿದ್ದು, ಬೇರೆ ದೇಶದವರು ಭಾರತದಲ್ಲಿ ಹೂಡಿಕೆ ಮಾಡಲು…
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಆಗಸ್ಟ್ 20, 21ರಂದು ಮಹಾರಾಷ್ಟ್ರ ಮೂಲಕ ಸಾಗಿ ಗುಜರಾತ್…