ಕಾಶ್ಮೀರದ ಬಹುತೇಕ ಭಾಗಗಳಲ್ಲಿ ಶುಕ್ರವಾರ ಆರಂಭವಾದ ಹಿಮಪಾತ ಈಗಲೂ ಮುಂದುವರಿಯುತ್ತಿದೆ. ಸ್ಥಳಿಯ ಹವಾಮಾನ ಇಲಾಖೆ ಇಂದು ಸಂಜೆಯವರೆಗೆ ರೆಡ್ ಅಲರ್ಟ್ ಘೋಷಿಸಿದೆ. ಮಾತ್ರವಲ್ಲ ಜನರು ಹಿಮಕುಸಿತ ಪೀಡಿತ ಪ್ರದೇಶಗಳಿಗೆ ಹೋಗದಂತೆ ಮತ್ತು ಸಂಚಾರ ಸಲಹೆ ಅನುಸರಿಸುವಂತೆ ಜನರಿಗೆ ಮನವಿ ಮಾಡಿದೆ.
ಇಂತಹ ಹಿಮಪಾತದ ನಡುವೆ ಗರ್ಬಿಣಿ ಮಹಿಳೆಯೊಬ್ಬರನ್ನು ಭಾರತೀಯ ಸೇನೆಯ ವೈದ್ಯಕೀಯ ತಂಡ ತುರ್ತಾಗಿ ಸ್ಥಳಾಂತರಿಸಿದೆ. ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿಯ ಘಾಗ್ಗರ್ ಬೆಟ್ಟ ಪ್ರದೇಶದಿಂದ ಗರ್ಭೀಣಿಯನ್ನು ನಾಲ್ಕು ಸೈನಿಕರನ್ನೊಳಗೊಂಡ ತಂಡ ಬರಾಮುಲ್ಲಾದ ಸಲ್ಸಾನವರೆಗೂ ಹೊತ್ತು ತಂದಿದ್ದು, ನಂತರ ಅಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ಗರ್ಭಿಣಿ ಮಹಿಳೆಯನ್ನು ಭಾರತೀಯ ಸೇನೆ ತಂಡವೂ ಒತ್ತೊಯ್ಯುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…