Advertisement
MIRROR FOCUS

ಮ್ಯಾನ್ಮಾರ್‌ನ ಭೂಕಂಪ | ಭಾರತೀಯ ಸೇನಾ ಆಸ್ಪತ್ರೆಯಲ್ಲಿ 700 ಕ್ಕೂ ಅಧಿಕ ರೋಗಿಗಳಿಗೆ ಚಿಕಿತ್ಸೆ

Share

ಮ್ಯಾನ್ಮಾರ್‌ ಭೂಕಂಪದ ಬಳಿಕ ವಿವಿಧ ರೀತಿಯಲ್ಲಿ ಭಾರತವು ನೆರವು ನೀಡುತ್ತಿದೆ. ಇದುವರೆಗೆ ಭಾರತೀಯ ಸೇನಾ ವಿಭಾಗದ ಆಸ್ಪತ್ರೆಯು ಐದು ದಿನಗಳಲ್ಲಿ 700 ಕ್ಕೂ ಹೆಚ್ಚು ಮಂದಿಗೆ ಚಿಕಿತ್ಸೆ ನೀಡಿದೆ, ಹಲವಾರು ಶಸ್ತ್ರಚಿಕಿತ್ಸೆಗಳು ಮತ್ತುಆರೋಗ್ಯ ಪರೀಕ್ಷೆಗಳನ್ನು ನಡೆಸಿದೆ. ಶನಿವಾರದವರೆಗೆ ಆಸ್ಪತ್ರೆಯು  716 ರೋಗಿಗಳಿಗೆ ಚಿಕಿತ್ಸೆ ನೀಡಿದೆ.……..ಮುಂದೆ ಓದಿ…..

ಸವಾಲಿನ ಪರಿಸ್ಥಿತಿಗಳ ನಡುವೆಯೂ, ಸೇನಾ ಆಸ್ಪತ್ರೆಯು 51 ಹೊಸ ರೋಗಿಗಳನ್ನು ದಾಖಲಿಸಿಕೊಂಡಿತು, 14 ಮಂದಿ ಚಿಕಿತ್ಸೆಯ ನಂತರ ಬಿಡುಗಡೆಯಾದರು. ವೈದ್ಯಕೀಯ ತಂಡವು ಇಂದು 38 ಸಣ್ಣ ಶಸ್ತ್ರಚಿಕಿತ್ಸೆಗಳು ಮತ್ತು 5 ಪ್ರಮುಖ ಶಸ್ತ್ರಚಿಕಿತ್ಸೆಗಳನ್ನು ನಡೆಸಿತು. ಶಸ್ತ್ರಚಿಕಿತ್ಸಾ ವಿಧಾನಗಳ ಜೊತೆಗೆ, ಆಸ್ಪತ್ರೆಯು 715 ಪ್ರಯೋಗಾಲಯದ ಪರೀಕ್ಷೆಗಳು ಮತ್ತು 65 ಎಕ್ಸ್-ರೇ ಗಳನ್ನು ನಡೆಸಿತು. ಹೀಗೆ ಎಲ್ಲಾ ವಿಧದಲ್ಲೂ ಸೇನೆಯು ಸೇವಾ ಕೆಲಸವನ್ನು ನಡೆಸಿದೆ. ಹೀಗಾಗಿ ಭಾರತೀಯ ಸೇನೆಯ ವೈದ್ಯಕೀಯ ತಂಡವು ವ್ಯಾಪಕ ಮೆಚ್ಚುಗೆಯನ್ನು ಗಳಿಸಿದೆ.

ಈ ನಡುವೆ  ಭಾರತದಿಂದ  ಶನಿವಾರ ಮ್ಯಾನ್ಮಾರ್‌ನ ತಿಲಾವಾ ಬಂದರಿಗೆ  ಅಕ್ಕಿ, ಅಡುಗೆ ಎಣ್ಣೆ, ನೂಡಲ್ಸ್ ಮತ್ತು ಬಿಸ್ಕೆಟ್ ಸೇರಿದಂತೆ 442 ಟನ್ ತೂಕದ ಆಹಾರ ವಸ್ತುವನ್ನು ಮ್ಯಾನ್ಮಾರ್‌ಗೆ ಭಾರತದ ರಾಯಭಾರಿ ಅಭಯ್ ಠಾಕೂರ್ ಹಸ್ತಾಂತರಿಸಿದರು.

The Indian Army Field Hospital has set new standards in medical relief operations, treating over 700 victims in just five days. As of April 5, the hospital has attended to 716 patients, including 173 in the last 24 hours.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್‌ 14 ಅಥವಾ 15ರಿಂದ ಹಲವೆಡೆ…

5 hours ago

ಗ್ಯಾಸ್‌ ಸರಬರಾಜು ಆತಂಕ : ಹೋಟೆಲ್‌ ಉದ್ಯಮಕ್ಕೆ ಹೊಡೆತ, ಗೃಹ ಬಳಕೆದಾರರಿಗೆ ಆದ್ಯತೆ

ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್‌ ಮತ್ತು ಆಹಾರ ವಿತರಣೆ…

5 hours ago

ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ

ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್‌ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…

10 hours ago

ಪೆಟ್ರೋಲಿಯಂಗೆ ಪರ್ಯಾಯದತ್ತ : ಕೃಷಿ ಸಂಪನ್ಮೂಲಗಳಿಂದ ಬಯೋ ಉತ್ಪನ್ನಗಳತ್ತ ಆದ್ಯತೆ

Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ…

10 hours ago

ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತ ಇಲ್ಲ | ಉತ್ತಮ ದರಕ್ಕಾಗಿ ಓಪನ್‌ ಮಾರ್ಕೆಟ್‌ಗೆ ರೈತರ ಒಲವು

ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ…

10 hours ago

ರಾಜ್ಯದಲ್ಲಿ ಅಡುಗೆ ಅನಿಲ ಕೊರತೆ ಇಲ್ಲ | ಪ್ರತಿ 25 ದಿನಕ್ಕೊಂದು ಸಿಲಿಂಡರ್‌ ಪೂರೈಕೆ – ಸಚಿವ ಮುನಿಯಪ್ಪ ಭರವಸೆ

ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ…

10 hours ago