Advertisement
MIRROR FOCUS

ಮ್ಯಾನ್ಮಾರ್‌ನ ಭೂಕಂಪ | ಭಾರತೀಯ ಸೇನಾ ಆಸ್ಪತ್ರೆಯಲ್ಲಿ 700 ಕ್ಕೂ ಅಧಿಕ ರೋಗಿಗಳಿಗೆ ಚಿಕಿತ್ಸೆ

Share

ಮ್ಯಾನ್ಮಾರ್‌ ಭೂಕಂಪದ ಬಳಿಕ ವಿವಿಧ ರೀತಿಯಲ್ಲಿ ಭಾರತವು ನೆರವು ನೀಡುತ್ತಿದೆ. ಇದುವರೆಗೆ ಭಾರತೀಯ ಸೇನಾ ವಿಭಾಗದ ಆಸ್ಪತ್ರೆಯು ಐದು ದಿನಗಳಲ್ಲಿ 700 ಕ್ಕೂ ಹೆಚ್ಚು ಮಂದಿಗೆ ಚಿಕಿತ್ಸೆ ನೀಡಿದೆ, ಹಲವಾರು ಶಸ್ತ್ರಚಿಕಿತ್ಸೆಗಳು ಮತ್ತುಆರೋಗ್ಯ ಪರೀಕ್ಷೆಗಳನ್ನು ನಡೆಸಿದೆ. ಶನಿವಾರದವರೆಗೆ ಆಸ್ಪತ್ರೆಯು  716 ರೋಗಿಗಳಿಗೆ ಚಿಕಿತ್ಸೆ ನೀಡಿದೆ.……..ಮುಂದೆ ಓದಿ…..

ಸವಾಲಿನ ಪರಿಸ್ಥಿತಿಗಳ ನಡುವೆಯೂ, ಸೇನಾ ಆಸ್ಪತ್ರೆಯು 51 ಹೊಸ ರೋಗಿಗಳನ್ನು ದಾಖಲಿಸಿಕೊಂಡಿತು, 14 ಮಂದಿ ಚಿಕಿತ್ಸೆಯ ನಂತರ ಬಿಡುಗಡೆಯಾದರು. ವೈದ್ಯಕೀಯ ತಂಡವು ಇಂದು 38 ಸಣ್ಣ ಶಸ್ತ್ರಚಿಕಿತ್ಸೆಗಳು ಮತ್ತು 5 ಪ್ರಮುಖ ಶಸ್ತ್ರಚಿಕಿತ್ಸೆಗಳನ್ನು ನಡೆಸಿತು. ಶಸ್ತ್ರಚಿಕಿತ್ಸಾ ವಿಧಾನಗಳ ಜೊತೆಗೆ, ಆಸ್ಪತ್ರೆಯು 715 ಪ್ರಯೋಗಾಲಯದ ಪರೀಕ್ಷೆಗಳು ಮತ್ತು 65 ಎಕ್ಸ್-ರೇ ಗಳನ್ನು ನಡೆಸಿತು. ಹೀಗೆ ಎಲ್ಲಾ ವಿಧದಲ್ಲೂ ಸೇನೆಯು ಸೇವಾ ಕೆಲಸವನ್ನು ನಡೆಸಿದೆ. ಹೀಗಾಗಿ ಭಾರತೀಯ ಸೇನೆಯ ವೈದ್ಯಕೀಯ ತಂಡವು ವ್ಯಾಪಕ ಮೆಚ್ಚುಗೆಯನ್ನು ಗಳಿಸಿದೆ.

ಈ ನಡುವೆ  ಭಾರತದಿಂದ  ಶನಿವಾರ ಮ್ಯಾನ್ಮಾರ್‌ನ ತಿಲಾವಾ ಬಂದರಿಗೆ  ಅಕ್ಕಿ, ಅಡುಗೆ ಎಣ್ಣೆ, ನೂಡಲ್ಸ್ ಮತ್ತು ಬಿಸ್ಕೆಟ್ ಸೇರಿದಂತೆ 442 ಟನ್ ತೂಕದ ಆಹಾರ ವಸ್ತುವನ್ನು ಮ್ಯಾನ್ಮಾರ್‌ಗೆ ಭಾರತದ ರಾಯಭಾರಿ ಅಭಯ್ ಠಾಕೂರ್ ಹಸ್ತಾಂತರಿಸಿದರು.

The Indian Army Field Hospital has set new standards in medical relief operations, treating over 700 victims in just five days. As of April 5, the hospital has attended to 716 patients, including 173 in the last 24 hours.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

4 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

13 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

13 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

17 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

18 hours ago