Advertisement
MIRROR FOCUS

ಮ್ಯಾನ್ಮಾರ್‌ನ ಭೂಕಂಪ | ಭಾರತೀಯ ಸೇನಾ ಆಸ್ಪತ್ರೆಯಲ್ಲಿ 700 ಕ್ಕೂ ಅಧಿಕ ರೋಗಿಗಳಿಗೆ ಚಿಕಿತ್ಸೆ

Share

ಮ್ಯಾನ್ಮಾರ್‌ ಭೂಕಂಪದ ಬಳಿಕ ವಿವಿಧ ರೀತಿಯಲ್ಲಿ ಭಾರತವು ನೆರವು ನೀಡುತ್ತಿದೆ. ಇದುವರೆಗೆ ಭಾರತೀಯ ಸೇನಾ ವಿಭಾಗದ ಆಸ್ಪತ್ರೆಯು ಐದು ದಿನಗಳಲ್ಲಿ 700 ಕ್ಕೂ ಹೆಚ್ಚು ಮಂದಿಗೆ ಚಿಕಿತ್ಸೆ ನೀಡಿದೆ, ಹಲವಾರು ಶಸ್ತ್ರಚಿಕಿತ್ಸೆಗಳು ಮತ್ತುಆರೋಗ್ಯ ಪರೀಕ್ಷೆಗಳನ್ನು ನಡೆಸಿದೆ. ಶನಿವಾರದವರೆಗೆ ಆಸ್ಪತ್ರೆಯು  716 ರೋಗಿಗಳಿಗೆ ಚಿಕಿತ್ಸೆ ನೀಡಿದೆ.……..ಮುಂದೆ ಓದಿ…..

ಸವಾಲಿನ ಪರಿಸ್ಥಿತಿಗಳ ನಡುವೆಯೂ, ಸೇನಾ ಆಸ್ಪತ್ರೆಯು 51 ಹೊಸ ರೋಗಿಗಳನ್ನು ದಾಖಲಿಸಿಕೊಂಡಿತು, 14 ಮಂದಿ ಚಿಕಿತ್ಸೆಯ ನಂತರ ಬಿಡುಗಡೆಯಾದರು. ವೈದ್ಯಕೀಯ ತಂಡವು ಇಂದು 38 ಸಣ್ಣ ಶಸ್ತ್ರಚಿಕಿತ್ಸೆಗಳು ಮತ್ತು 5 ಪ್ರಮುಖ ಶಸ್ತ್ರಚಿಕಿತ್ಸೆಗಳನ್ನು ನಡೆಸಿತು. ಶಸ್ತ್ರಚಿಕಿತ್ಸಾ ವಿಧಾನಗಳ ಜೊತೆಗೆ, ಆಸ್ಪತ್ರೆಯು 715 ಪ್ರಯೋಗಾಲಯದ ಪರೀಕ್ಷೆಗಳು ಮತ್ತು 65 ಎಕ್ಸ್-ರೇ ಗಳನ್ನು ನಡೆಸಿತು. ಹೀಗೆ ಎಲ್ಲಾ ವಿಧದಲ್ಲೂ ಸೇನೆಯು ಸೇವಾ ಕೆಲಸವನ್ನು ನಡೆಸಿದೆ. ಹೀಗಾಗಿ ಭಾರತೀಯ ಸೇನೆಯ ವೈದ್ಯಕೀಯ ತಂಡವು ವ್ಯಾಪಕ ಮೆಚ್ಚುಗೆಯನ್ನು ಗಳಿಸಿದೆ.

ಈ ನಡುವೆ  ಭಾರತದಿಂದ  ಶನಿವಾರ ಮ್ಯಾನ್ಮಾರ್‌ನ ತಿಲಾವಾ ಬಂದರಿಗೆ  ಅಕ್ಕಿ, ಅಡುಗೆ ಎಣ್ಣೆ, ನೂಡಲ್ಸ್ ಮತ್ತು ಬಿಸ್ಕೆಟ್ ಸೇರಿದಂತೆ 442 ಟನ್ ತೂಕದ ಆಹಾರ ವಸ್ತುವನ್ನು ಮ್ಯಾನ್ಮಾರ್‌ಗೆ ಭಾರತದ ರಾಯಭಾರಿ ಅಭಯ್ ಠಾಕೂರ್ ಹಸ್ತಾಂತರಿಸಿದರು.

The Indian Army Field Hospital has set new standards in medical relief operations, treating over 700 victims in just five days. As of April 5, the hospital has attended to 716 patients, including 173 in the last 24 hours.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

8 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

1 day ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

1 day ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

1 day ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

1 day ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago