ಗೂರ್ಖಾ ರೈಫಲ್ಸ್ ರೆಜಿಮೆಂಟ್ನ ಸೇನಾ ಜವನರೊಬ್ಬರು ಹರಿತವಾದ ಚಾಕು ಹಿಡಿದುಕೊಂಡು ವಿಶೇಷ ನೃತ್ಯದ ವಿಡಿಯೊವೊಂದು ಸಾಮಾಜಿಕ ಜಾಲದಲ್ಲಿ ಭಾರೀ ವೈರಲ್ ಆಗುತ್ತಿದೆ.
ಐಪಿಎಸ್ ಅಧಿಕಾರಿ ದೀಪಾಂಶು ಕಾಬ್ರಾ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಎಲ್ಲರ ಗಮನವನ್ನು ಸೆಳೆದಿದೆ. ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ ಈ ವಿಡಿಯೋ. ಅನೇಕ ವೀಕ್ಷಕರು ಗೂರ್ಖಾ ರೆಜಿಮೆಂಟ್ನ ಧೈರ್ಯ ಮತ್ತು ಉತ್ಸಾಹವನ್ನು ಹೊಗಳಿದ್ದು, ಇನ್ನೂ ಕೆಲವರು ಭಾರತೀಯ ಸೇನೆಗೆ ಸೆಲ್ಯೂಟ್ ಹೊಡೆದು ಧನ್ಯವಾದ ಅರ್ಪಿಸಿದ್ದಾರೆ.
ಈ ವಿಶೇಷ ಜಾನಪದ ನೃತ್ಯವು ಗೂರ್ಖಾ ರೈಫಲ್ಸ್ ರೆಜಿಮೆಂಟ್ನಲ್ಲಿ ಸಂಪ್ರದಾಯವಾಗಿದ್ದು, ಗೂರ್ಖಾ ಸೈನಿಕರು ಮೈದಾನಕ್ಕೆ ಪ್ರವೇಶಿಸಿದಾಗ ಅವರು ತಮ್ಮ ಕೊನೆಯ ಉಸಿರು ಇರುವವರೆಗೂ ಹೋರಾಡಿದ ನಂತರ ಮಾತ್ರ ಹಿಂತಿರುಗುತ್ತಾರೆ ಎಂಬುದು ಈ ಹಾಡಿನ ಸಾರಾಂಶವಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…