ಗೂರ್ಖಾ ರೈಫಲ್ಸ್ ರೆಜಿಮೆಂಟ್ನ ಸೇನಾ ಜವನರೊಬ್ಬರು ಹರಿತವಾದ ಚಾಕು ಹಿಡಿದುಕೊಂಡು ವಿಶೇಷ ನೃತ್ಯದ ವಿಡಿಯೊವೊಂದು ಸಾಮಾಜಿಕ ಜಾಲದಲ್ಲಿ ಭಾರೀ ವೈರಲ್ ಆಗುತ್ತಿದೆ.
ಐಪಿಎಸ್ ಅಧಿಕಾರಿ ದೀಪಾಂಶು ಕಾಬ್ರಾ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಎಲ್ಲರ ಗಮನವನ್ನು ಸೆಳೆದಿದೆ. ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ ಈ ವಿಡಿಯೋ. ಅನೇಕ ವೀಕ್ಷಕರು ಗೂರ್ಖಾ ರೆಜಿಮೆಂಟ್ನ ಧೈರ್ಯ ಮತ್ತು ಉತ್ಸಾಹವನ್ನು ಹೊಗಳಿದ್ದು, ಇನ್ನೂ ಕೆಲವರು ಭಾರತೀಯ ಸೇನೆಗೆ ಸೆಲ್ಯೂಟ್ ಹೊಡೆದು ಧನ್ಯವಾದ ಅರ್ಪಿಸಿದ್ದಾರೆ.
ಈ ವಿಶೇಷ ಜಾನಪದ ನೃತ್ಯವು ಗೂರ್ಖಾ ರೈಫಲ್ಸ್ ರೆಜಿಮೆಂಟ್ನಲ್ಲಿ ಸಂಪ್ರದಾಯವಾಗಿದ್ದು, ಗೂರ್ಖಾ ಸೈನಿಕರು ಮೈದಾನಕ್ಕೆ ಪ್ರವೇಶಿಸಿದಾಗ ಅವರು ತಮ್ಮ ಕೊನೆಯ ಉಸಿರು ಇರುವವರೆಗೂ ಹೋರಾಡಿದ ನಂತರ ಮಾತ್ರ ಹಿಂತಿರುಗುತ್ತಾರೆ ಎಂಬುದು ಈ ಹಾಡಿನ ಸಾರಾಂಶವಾಗಿದೆ.
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…