ಗೂರ್ಖಾ ರೈಫಲ್ಸ್ ರೆಜಿಮೆಂಟ್ನ ಸೇನಾ ಜವನರೊಬ್ಬರು ಹರಿತವಾದ ಚಾಕು ಹಿಡಿದುಕೊಂಡು ವಿಶೇಷ ನೃತ್ಯದ ವಿಡಿಯೊವೊಂದು ಸಾಮಾಜಿಕ ಜಾಲದಲ್ಲಿ ಭಾರೀ ವೈರಲ್ ಆಗುತ್ತಿದೆ.
ಐಪಿಎಸ್ ಅಧಿಕಾರಿ ದೀಪಾಂಶು ಕಾಬ್ರಾ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಎಲ್ಲರ ಗಮನವನ್ನು ಸೆಳೆದಿದೆ. ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ ಈ ವಿಡಿಯೋ. ಅನೇಕ ವೀಕ್ಷಕರು ಗೂರ್ಖಾ ರೆಜಿಮೆಂಟ್ನ ಧೈರ್ಯ ಮತ್ತು ಉತ್ಸಾಹವನ್ನು ಹೊಗಳಿದ್ದು, ಇನ್ನೂ ಕೆಲವರು ಭಾರತೀಯ ಸೇನೆಗೆ ಸೆಲ್ಯೂಟ್ ಹೊಡೆದು ಧನ್ಯವಾದ ಅರ್ಪಿಸಿದ್ದಾರೆ.
ಈ ವಿಶೇಷ ಜಾನಪದ ನೃತ್ಯವು ಗೂರ್ಖಾ ರೈಫಲ್ಸ್ ರೆಜಿಮೆಂಟ್ನಲ್ಲಿ ಸಂಪ್ರದಾಯವಾಗಿದ್ದು, ಗೂರ್ಖಾ ಸೈನಿಕರು ಮೈದಾನಕ್ಕೆ ಪ್ರವೇಶಿಸಿದಾಗ ಅವರು ತಮ್ಮ ಕೊನೆಯ ಉಸಿರು ಇರುವವರೆಗೂ ಹೋರಾಡಿದ ನಂತರ ಮಾತ್ರ ಹಿಂತಿರುಗುತ್ತಾರೆ ಎಂಬುದು ಈ ಹಾಡಿನ ಸಾರಾಂಶವಾಗಿದೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…