(ಸಾಂದರ್ಭಿಕ ಚಿತ್ರ)
ಜಮ್ಮು ಮತ್ತು ಕಾಶ್ಮೀರ ಹೊರವಲಯದಲ್ಲಿರುವ ಹರ್ವಾನ್ ಪ್ರದೇಶದಲ್ಲಿ ಸೋಮವಾರ ಭಾರತೀಯ ಸೇನೆ ಮಹತ್ವದ ಕಾರ್ಯಾಚರಣೆ ನಡೆಸಿದಿದೆ. ಈ ಎನ್ಕೌಂಟರ್ನಲ್ಲಿ ಲಷ್ಕರ್ ಉಗ್ರ ಸಂಘಟನೆಯ ಮೋಸ್ಟ್ ವಾಟೆಂಡ್ ಉಗ್ರ ಸಲೀಂ ಪರ್ರೆಯನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಉಗ್ರರ ಇರುವಿಕೆಯ ಕುರಿತು ಮಾಹಿತಿ ಪಡೆದ ಭದ್ರತಾ ಪಡೆಗಳು ಉಗ್ರರ ಮೇಲೆ ದಾಳಿ ಮಾಡಲಾಯಿತು. ಈ ವೇಳೆಯಲ್ಲಿ ಮೋಸ್ಟ್ ವಾಟೆಂಡ್ ಉಗ್ರ ಹಾಗೂ ಲಷ್ಕರ್-ಎ- ತೊಯ್ಬಾ ಕಮಾಂಡರ್ ಸಲೇಂ ಪರ್ರೆ ಹತನಾಗಿದ್ದಾನೆ ಎಂದು ಕಾಶ್ಮೀರ ವಲಯದ ಐಜಿಪಿ ವಿಜಯ್ ಕುಮಾರ್ ಮಾಹಿತಿಯನ್ನು ನೀಡಿದ್ದಾರೆ.ಕಾರ್ಯಾಚರಣೆಯ ಸಮಯದಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳು ಸೇರಿದಂತೆ ದೋಷಾರೋಪಣೆಯ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…
ಚಿಕ್ಕಮಗಳೂರು ಅರಣ್ಯ ವಿಭಾಗದಲ್ಲಿ ಕಾಡು ಬೆಂಕಿ ತಡೆಯಲು 970 ಕಿ.ಮೀ. ಬೆಂಕಿ ಪಥ…