(ಸಾಂದರ್ಭಿಕ ಚಿತ್ರ)
ಜಮ್ಮು ಮತ್ತು ಕಾಶ್ಮೀರ ಹೊರವಲಯದಲ್ಲಿರುವ ಹರ್ವಾನ್ ಪ್ರದೇಶದಲ್ಲಿ ಸೋಮವಾರ ಭಾರತೀಯ ಸೇನೆ ಮಹತ್ವದ ಕಾರ್ಯಾಚರಣೆ ನಡೆಸಿದಿದೆ. ಈ ಎನ್ಕೌಂಟರ್ನಲ್ಲಿ ಲಷ್ಕರ್ ಉಗ್ರ ಸಂಘಟನೆಯ ಮೋಸ್ಟ್ ವಾಟೆಂಡ್ ಉಗ್ರ ಸಲೀಂ ಪರ್ರೆಯನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಉಗ್ರರ ಇರುವಿಕೆಯ ಕುರಿತು ಮಾಹಿತಿ ಪಡೆದ ಭದ್ರತಾ ಪಡೆಗಳು ಉಗ್ರರ ಮೇಲೆ ದಾಳಿ ಮಾಡಲಾಯಿತು. ಈ ವೇಳೆಯಲ್ಲಿ ಮೋಸ್ಟ್ ವಾಟೆಂಡ್ ಉಗ್ರ ಹಾಗೂ ಲಷ್ಕರ್-ಎ- ತೊಯ್ಬಾ ಕಮಾಂಡರ್ ಸಲೇಂ ಪರ್ರೆ ಹತನಾಗಿದ್ದಾನೆ ಎಂದು ಕಾಶ್ಮೀರ ವಲಯದ ಐಜಿಪಿ ವಿಜಯ್ ಕುಮಾರ್ ಮಾಹಿತಿಯನ್ನು ನೀಡಿದ್ದಾರೆ.ಕಾರ್ಯಾಚರಣೆಯ ಸಮಯದಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳು ಸೇರಿದಂತೆ ದೋಷಾರೋಪಣೆಯ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.