ರಾಷ್ಟ್ರೀಯ

ಭಾರತೀಯ ಸೇನಾ ಕಾರ್ಯಾಚರಣೆಯಲ್ಲಿ ಉಗ್ರ ಸಲೀಂ ಪರ್ರೆ ಹತ್ಯೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಜಮ್ಮು ಮತ್ತು ಕಾಶ್ಮೀರ ಹೊರವಲಯದಲ್ಲಿರುವ ಹರ್ವಾನ್ ಪ್ರದೇಶದಲ್ಲಿ ಸೋಮವಾರ ಭಾರತೀಯ ಸೇನೆ ಮಹತ್ವದ ಕಾರ್ಯಾಚರಣೆ ನಡೆಸಿದಿದೆ. ಈ ಎನ್‌ಕೌಂಟರ್‌ನಲ್ಲಿ ಲಷ್ಕರ್ ಉಗ್ರ ಸಂಘಟನೆಯ ಮೋಸ್ಟ್ ವಾಟೆಂಡ್ ಉಗ್ರ ಸಲೀಂ ಪರ್ರೆಯನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

Advertisement

ಉಗ್ರರ ಇರುವಿಕೆಯ ಕುರಿತು ಮಾಹಿತಿ ಪಡೆದ ಭದ್ರತಾ ಪಡೆಗಳು ಉಗ್ರರ ಮೇಲೆ ದಾಳಿ ಮಾಡಲಾಯಿತು. ಈ ವೇಳೆಯಲ್ಲಿ ಮೋಸ್ಟ್ ವಾಟೆಂಡ್ ಉಗ್ರ ಹಾಗೂ ಲಷ್ಕರ್-ಎ- ತೊಯ್ಬಾ ಕಮಾಂಡರ್ ಸಲೇಂ ಪರ್ರೆ ಹತನಾಗಿದ್ದಾನೆ ಎಂದು ಕಾಶ್ಮೀರ ವಲಯದ ಐಜಿಪಿ ವಿಜಯ್ ಕುಮಾರ್ ಮಾಹಿತಿಯನ್ನು ನೀಡಿದ್ದಾರೆ.ಕಾರ್ಯಾಚರಣೆಯ ಸಮಯದಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳು ಸೇರಿದಂತೆ ದೋಷಾರೋಪಣೆಯ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆ ಇಳಿಮುಖ

ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವೆಡೆ ಅಬ್ಬರಿಸಿದ್ದ ಮಳೆ ಇಂದು ಇಳಿಮುಖವಾಗಿದೆ. ಕರಾವಳಿ…

2 hours ago

ವಿದ್ಯಾರ್ಥಿಗಳ ಓದಿನ ವಿಷಯದ ಆಯ್ಕೆ ಹೇಗಿರಬೇಕು..?

ಹಲವಾರು ವಿದ್ಯಾರ್ಥಿಗಳಿಗೆ, ಪೋಷಕರಿಗೆ ತಮ್ಮ ಮಕ್ಕಳು ಎಸ್‌ಎಸ್‌ ಎಲ್‌ಸಿ , ಪಿಯುಸಿ ಆದ…

2 hours ago

ರೈತರು ಗಮನಿಸಿ | ಭತ್ತದ ಬೆಳೆಗೆ ಫಸಲ್‌ ಭಿಮಾ ಯೋಜನೆ ವಿಮಾ ಪ್ರೀಮಿಯಂ ಪಾವತಿ ಪ್ರಾರಂಭ

ಭತ್ತದ ಬೆಳೆ ಬೆಳೆಯುವ ರೈತರಿಗೆ ಪ್ರಧಾನಮಂತ್ರಿ ಫಸಲ್‌ ಭಿಮಾ ಯೋಜನೆಯ ವಿಮಾ ಪ್ರೀಮಿಯಂ…

2 hours ago

ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆ | ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ

ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ  ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ…

2 hours ago

ಪ್ಲೈಓವರ್‌ ನಿರ್ಮಾಣದ ಬಳಿಕ ಹೇಗಿದೆ ಕಲ್ಲಡ್ಕ..?

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕದಲ್ಲಿ ಪ್ಲೈಓವರ್‌ ಮೂಲಕ ವಾಹನ ಓಡಾಟ ಆರಂಭವಾಗಿದೆ. ಹೀಗಾಗಿ…

3 hours ago

ಗೇರು ವಾಣಿಜ್ಯ ಬೆಳೆ ಗ್ರಾಮೀಣ ಭಾಗದ ರೈತರ ಮೂಲಸಂಪತ್ತು

‌ ಗೇರು ಒಂದು ವಾಣಿಜ್ಯ ಬೆಳೆಯಾಗಿದ್ದು ಇದು ಗ್ರಾಮೀಣ ಭಾಗದ ರೈತರ ಮೂಲಸಂಪತ್ತು.…

3 hours ago