(ಸಾಂದರ್ಭಿಕ ಚಿತ್ರ)
ಜಮ್ಮು ಮತ್ತು ಕಾಶ್ಮೀರ ಹೊರವಲಯದಲ್ಲಿರುವ ಹರ್ವಾನ್ ಪ್ರದೇಶದಲ್ಲಿ ಸೋಮವಾರ ಭಾರತೀಯ ಸೇನೆ ಮಹತ್ವದ ಕಾರ್ಯಾಚರಣೆ ನಡೆಸಿದಿದೆ. ಈ ಎನ್ಕೌಂಟರ್ನಲ್ಲಿ ಲಷ್ಕರ್ ಉಗ್ರ ಸಂಘಟನೆಯ ಮೋಸ್ಟ್ ವಾಟೆಂಡ್ ಉಗ್ರ ಸಲೀಂ ಪರ್ರೆಯನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಉಗ್ರರ ಇರುವಿಕೆಯ ಕುರಿತು ಮಾಹಿತಿ ಪಡೆದ ಭದ್ರತಾ ಪಡೆಗಳು ಉಗ್ರರ ಮೇಲೆ ದಾಳಿ ಮಾಡಲಾಯಿತು. ಈ ವೇಳೆಯಲ್ಲಿ ಮೋಸ್ಟ್ ವಾಟೆಂಡ್ ಉಗ್ರ ಹಾಗೂ ಲಷ್ಕರ್-ಎ- ತೊಯ್ಬಾ ಕಮಾಂಡರ್ ಸಲೇಂ ಪರ್ರೆ ಹತನಾಗಿದ್ದಾನೆ ಎಂದು ಕಾಶ್ಮೀರ ವಲಯದ ಐಜಿಪಿ ವಿಜಯ್ ಕುಮಾರ್ ಮಾಹಿತಿಯನ್ನು ನೀಡಿದ್ದಾರೆ.ಕಾರ್ಯಾಚರಣೆಯ ಸಮಯದಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳು ಸೇರಿದಂತೆ ದೋಷಾರೋಪಣೆಯ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…