(ಸಾಂದರ್ಭಿಕ ಚಿತ್ರ)
ಜಮ್ಮು ಮತ್ತು ಕಾಶ್ಮೀರ ಹೊರವಲಯದಲ್ಲಿರುವ ಹರ್ವಾನ್ ಪ್ರದೇಶದಲ್ಲಿ ಸೋಮವಾರ ಭಾರತೀಯ ಸೇನೆ ಮಹತ್ವದ ಕಾರ್ಯಾಚರಣೆ ನಡೆಸಿದಿದೆ. ಈ ಎನ್ಕೌಂಟರ್ನಲ್ಲಿ ಲಷ್ಕರ್ ಉಗ್ರ ಸಂಘಟನೆಯ ಮೋಸ್ಟ್ ವಾಟೆಂಡ್ ಉಗ್ರ ಸಲೀಂ ಪರ್ರೆಯನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಉಗ್ರರ ಇರುವಿಕೆಯ ಕುರಿತು ಮಾಹಿತಿ ಪಡೆದ ಭದ್ರತಾ ಪಡೆಗಳು ಉಗ್ರರ ಮೇಲೆ ದಾಳಿ ಮಾಡಲಾಯಿತು. ಈ ವೇಳೆಯಲ್ಲಿ ಮೋಸ್ಟ್ ವಾಟೆಂಡ್ ಉಗ್ರ ಹಾಗೂ ಲಷ್ಕರ್-ಎ- ತೊಯ್ಬಾ ಕಮಾಂಡರ್ ಸಲೇಂ ಪರ್ರೆ ಹತನಾಗಿದ್ದಾನೆ ಎಂದು ಕಾಶ್ಮೀರ ವಲಯದ ಐಜಿಪಿ ವಿಜಯ್ ಕುಮಾರ್ ಮಾಹಿತಿಯನ್ನು ನೀಡಿದ್ದಾರೆ.ಕಾರ್ಯಾಚರಣೆಯ ಸಮಯದಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳು ಸೇರಿದಂತೆ ದೋಷಾರೋಪಣೆಯ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…
ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…
ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…