(ಸಾಂದರ್ಭಿಕ ಚಿತ್ರ)
ಜಮ್ಮು ಮತ್ತು ಕಾಶ್ಮೀರ ಹೊರವಲಯದಲ್ಲಿರುವ ಹರ್ವಾನ್ ಪ್ರದೇಶದಲ್ಲಿ ಸೋಮವಾರ ಭಾರತೀಯ ಸೇನೆ ಮಹತ್ವದ ಕಾರ್ಯಾಚರಣೆ ನಡೆಸಿದಿದೆ. ಈ ಎನ್ಕೌಂಟರ್ನಲ್ಲಿ ಲಷ್ಕರ್ ಉಗ್ರ ಸಂಘಟನೆಯ ಮೋಸ್ಟ್ ವಾಟೆಂಡ್ ಉಗ್ರ ಸಲೀಂ ಪರ್ರೆಯನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಉಗ್ರರ ಇರುವಿಕೆಯ ಕುರಿತು ಮಾಹಿತಿ ಪಡೆದ ಭದ್ರತಾ ಪಡೆಗಳು ಉಗ್ರರ ಮೇಲೆ ದಾಳಿ ಮಾಡಲಾಯಿತು. ಈ ವೇಳೆಯಲ್ಲಿ ಮೋಸ್ಟ್ ವಾಟೆಂಡ್ ಉಗ್ರ ಹಾಗೂ ಲಷ್ಕರ್-ಎ- ತೊಯ್ಬಾ ಕಮಾಂಡರ್ ಸಲೇಂ ಪರ್ರೆ ಹತನಾಗಿದ್ದಾನೆ ಎಂದು ಕಾಶ್ಮೀರ ವಲಯದ ಐಜಿಪಿ ವಿಜಯ್ ಕುಮಾರ್ ಮಾಹಿತಿಯನ್ನು ನೀಡಿದ್ದಾರೆ.ಕಾರ್ಯಾಚರಣೆಯ ಸಮಯದಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳು ಸೇರಿದಂತೆ ದೋಷಾರೋಪಣೆಯ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…