(ಸಾಂದರ್ಭಿಕ ಚಿತ್ರ)
ಜಮ್ಮು ಮತ್ತು ಕಾಶ್ಮೀರ ಹೊರವಲಯದಲ್ಲಿರುವ ಹರ್ವಾನ್ ಪ್ರದೇಶದಲ್ಲಿ ಸೋಮವಾರ ಭಾರತೀಯ ಸೇನೆ ಮಹತ್ವದ ಕಾರ್ಯಾಚರಣೆ ನಡೆಸಿದಿದೆ. ಈ ಎನ್ಕೌಂಟರ್ನಲ್ಲಿ ಲಷ್ಕರ್ ಉಗ್ರ ಸಂಘಟನೆಯ ಮೋಸ್ಟ್ ವಾಟೆಂಡ್ ಉಗ್ರ ಸಲೀಂ ಪರ್ರೆಯನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಉಗ್ರರ ಇರುವಿಕೆಯ ಕುರಿತು ಮಾಹಿತಿ ಪಡೆದ ಭದ್ರತಾ ಪಡೆಗಳು ಉಗ್ರರ ಮೇಲೆ ದಾಳಿ ಮಾಡಲಾಯಿತು. ಈ ವೇಳೆಯಲ್ಲಿ ಮೋಸ್ಟ್ ವಾಟೆಂಡ್ ಉಗ್ರ ಹಾಗೂ ಲಷ್ಕರ್-ಎ- ತೊಯ್ಬಾ ಕಮಾಂಡರ್ ಸಲೇಂ ಪರ್ರೆ ಹತನಾಗಿದ್ದಾನೆ ಎಂದು ಕಾಶ್ಮೀರ ವಲಯದ ಐಜಿಪಿ ವಿಜಯ್ ಕುಮಾರ್ ಮಾಹಿತಿಯನ್ನು ನೀಡಿದ್ದಾರೆ.ಕಾರ್ಯಾಚರಣೆಯ ಸಮಯದಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳು ಸೇರಿದಂತೆ ದೋಷಾರೋಪಣೆಯ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಡಿಕೆಗೆ ವ್ಯಾಪಕವಾಗಿ ಹರಡಿರುವ ಹಳದಿ ಎಲೆ ಹಾಗೂ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ…
ಅಡಿಕೆಯ ಕನಿಷ್ಠ ಆಮದು ಬೆಲೆ ಹೆಚ್ಚಳ ಹಾಗೂ ಅಕ್ರಮ ಆಮದು ತಡೆಗೆ ಕ್ರಮ…
ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ…
ಕೃಷಿ ತ್ಯಾಜ್ಯ ಮತ್ತು ನೈಸರ್ಗಿಕ ನಾರುಗಳಿಂದ ತಯಾರಾಗುವ ಬಯೋ-ಕಾಂಪೋಸಿಟ್ ಉತ್ಪನ್ನಗಳು ಮರದ ಪರ್ಯಾಯವಾಗಿ…
ಅಡಿಕೆ ಮತ್ತು ವೀಳ್ಯದೆಲೆಯ ಸಾಂಸ್ಕೃತಿಕ ಮಹತ್ವವನ್ನು ಬಳಸಿಕೊಂಡು ವಿಯೆಟ್ನಾಂ ಹೊಸ ಆರೋಗ್ಯ ಹಾಗೂ…
ಝಾರ್ಖಂಡ್ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…