ಅನುಕ್ರಮ

#ಆರೋಗ್ಯಾಲಯ | ತುಳಸಿ ಹಾಗೂ ಅದರ ಉಪಯೋಗದ ಬಗ್ಗೆ ಬರೆಯುತ್ತಾರೆ ಡಾ.ಆದಿತ್ಯ ಚಣಿಲ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ತುಳಸಿ ಗಿಡವನ್ನು  ಗಿಡಮೂಲಿಕೆಗಳ ರಾಣಿ ಎಂದು ಕರೆಯುತ್ತಾರೆ. ಏಕೆಂದರೆ ಇದು ಹೆಚ್ಚಾಗಿ ಔಷಧಿಯ ವಿಷಯದಲ್ಲಿ ಬಳಸುತ್ತಾರೆ. ಇದು ಆಮ್ಲಜನಕದ ಪ್ರಮಾಣ ಜಾಸ್ತಿ ಮಾಡುತ್ತದೆ. ಗಿಡದ ಉಪಯೋಗ ಹೀಗಿದೆ….

Advertisement

1. ಇಮ್ಯುನಿಟಿ ಜಾಸ್ತಿ ಮಾಡಲು. ಇದರಲ್ಲಿ ಹೆಚ್ಚು ವಿಟಮಿನ್ ಸಿ & ಜಿಂಕ್ . ಇದು ಇನ್ಫೆಕ್ಷನ್ ಅನ್ನು ತಡೆಗಟ್ಟಲು ಸಹಾಯಕವಾಗುತ್ತದೆ.

2. ಜ್ವರವನ್ನು ಕಡಿಮೆಮಾಡುತ್ತದೆ. ಇದರಲ್ಲಿ ಆಂಟಿಬಯೋಟಿಕ್ & ಆಂಟಿವೈರಲ್ನ ಅಂಶ ಇದ್ದು. ಇದರಿಂದ ಯಾವುದೇ ತರಹನಾದ ಜ್ವರವಿದ್ದಲ್ಲಿ ಕಡಿಮೆ ಮಾಡುತ್ತದೆ.

3. ಶೀತ ,ಕಫ ,ಶ್ವಾಸಕೋಶದ ತೊಂದರೆಗೆ ತುಳಸಿ ಎಲೆಗಳನ್ನು ,ಜೇನು ಮತ್ತು ಶುಂಠಿಯೊಡನೆ ಮಿಶ್ರಣ ಮಾಡಿ ಅಸ್ತಮಾದಂತಹ ಎಲ್ಲಾ ತರಹದ ಶ್ವಾಸಕೋಶದ ತೊಂದರೆಗೆ ಮದ್ದಾಗಿ ಉಪಯೋಗಿಸುತ್ತಾರೆ

4. ಬಿಪಿ ಕಡಿಮೆ ಮಾಡಲು

Advertisement

5. ಶುಗರ್ (ಡಯಾಬಿಟೀಸ್) ಹೊಂದಿರುವವರಿಗೆ – ರಕ್ತದಲ್ಲಿರುವ ಶುಗರ್ ಅಂಶ ಕಡಿಮೆ ಮಾಡಲು ಸಹಕರಿಸುತ್ತದೆ.

6. ಹೊಟ್ಟೆಯ / ಗ್ಯಾಸ್ಟ್ರಿಕ್ ತೊಂದರೆಗೆ – ಇದು ಜೀರ್ಣದ ತೊಂದರೆ ಮತ್ತು ಹಸಿವಾಗದಕ್ಕೆ ಸರಿಮಾಡಲು ಪರಿಣಾಮಕಾರಿ.

7.ಕಿಡ್ನಿಯ ಕಲ್ಲು ಮತ್ತು ಗಂಟುಗಳ ತೊಂದರೆಯಲ್ಲಿ, ಇದು ಡಿ ಟಾಕ್ಸಿಕ್ ಮತ್ತು ಡೈರೆಕ್ಟ್ ಆಗಿ ಕೆಲಸ ಮಾಡಿ ಕಿಡ್ನಿಯಲ್ಲಿನ ಕಲ್ಲು ಮತ್ತು ಗಂಡುಗಳ ತೊಂದರೆಯನ್ನು ಕಡಿಮೆ ಮಾಡುತ್ತದೆ.

8. ಚರ್ಮ ಮತ್ತು ಕೂದಲಿಗೆ ಒಳ್ಳೆಯದು ಕೂದಲಿನ ಬುಡವನ್ನು ಶಕ್ತಿಯುತವಾಗಿ ಮಾಡುತ್ತದೆ ಎಲ್ಲಾ ತರಹ ವಾದ ಅಂಗ ಬ್ಯಾಕ್ಟೀರಿಯಾದ ತೊಂದರೆಯನ್ನು ಕಡಿಮೆ ತಡೆಗಟ್ಟುವಲ್ಲಿ ಪರಿಣಾಮಕಾರಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಡಾ.ಆದಿತ್ಯ ಭಟ್‌, ಚಣಿಲ, BHMS

ಹೋಮಿಯೋಪತಿ ವೈದ್ಯರು ಶ್ರೀ ಹೋಮಿಯೋ ಕೇರ್‌, ಕುಕ್ಕೆಸುಬ್ರಹ್ಮಣ್ಯ Ph: 8073052529

Published by
ಡಾ.ಆದಿತ್ಯ ಭಟ್‌, ಚಣಿಲ, BHMS

Recent Posts

ರಾಜ್ಯದ 6 ಕಡೆ ಕೌಶಲ್ಯ ಪ್ರಯೋಗಾಲಯ ನಿರ್ಮಿಸಲು ಸರ್ಕಾರ ನಿರ್ಧಾರ

ಮಂಗಳೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕಚೇರಿ ಕಟ್ಟಡ…

35 seconds ago

ಕೋಲಾರದಲ್ಲಿ ಬಾಕಿ ಇರುವ 3610 ಜಮೀನಿನ ಸರ್ವೆ ಮುಂದಿನ ಎರಡು ತಿಂಗಳೊಳಗಾಗಿ ಪೂರ್ಣ

ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳಲ್ಲಿ ರೈತರಿಗೆ ಮಂಜೂರಾಗಿರುವ ಜಮೀನುಗಳಿಗೆ ಪೋಡಿ ದುರಸ್ತಿ ಮಾಡಲಾಗುತ್ತಿದೆ.…

4 minutes ago

ಭಾರಿ ಮಳೆಗೆ ಮೂರು ಜನರು ಬಲಿ | ಕರಾವಳಿ ಜಿಲ್ಲೆಗಳಲ್ಲಿ ಜೂ.21 ರವರೆಗೆ ವ್ಯಾಪಕ ಮಳೆ |  ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ.…

14 minutes ago

ಎತ್ತಿನಹೊಳೆ ಯೋಜನೆಗಾಗಿ ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಐಐಎನ್ ಪ್ಲಾಟಿನಂ 2025 ರಾಷ್ಟ್ರೀಯ ಪ್ರಶಸ್ತಿ

ಅಕ್ವಡಕ್ಟ್ ಇಂಜಿನಿಯರಿಂಗ್ ತಂತ್ರಜ್ಞಾನದ ಮೂಲಕ ಆರೋಗ್ಯ, ಸುರಕ್ಷತೆ, ಪರಿಸರ ಸ್ನೇಹಿ ಮಾದರಿಯಲ್ಲಿ ಎತ್ತಿನಹೊಳೆ…

21 minutes ago

ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮ ಜಾರಿಗೆ ತರಲು ಸರ್ಕಾರ ನಿರ್ಧಾರ

ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮವಾಗಬೇಕಿದ್ದು, ಇದು ಅತ್ಯಂತ ಅವಶ್ಯಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

34 minutes ago

ಕೋಲಾರದಲ್ಲಿ ಮಾವು ಬೆಲೆ ಕುಸಿತ | 15,000 ಬೆಂಬಲ ಬೆಲೆ ಘೋಷಿಸುವಂತೆ ಬೆಳೆಗಾರರ ಆಗ್ರಹ

ಕೋಲಾರದಲ್ಲಿ ಮಾವು ಬೆಳೆಗೆ ಬೆಲೆ ಇಲ್ಲದೆ ಕುಸಿತ ಕಂಡಿರುವ ಹಿನ್ನೆಲೆಯಲ್ಲಿ ಬೆಳೆಗಾರರು ತೀವ್ರ…

39 minutes ago