ತುಳಸಿ ಗಿಡವನ್ನು ಗಿಡಮೂಲಿಕೆಗಳ ರಾಣಿ ಎಂದು ಕರೆಯುತ್ತಾರೆ. ಏಕೆಂದರೆ ಇದು ಹೆಚ್ಚಾಗಿ ಔಷಧಿಯ ವಿಷಯದಲ್ಲಿ ಬಳಸುತ್ತಾರೆ. ಇದು ಆಮ್ಲಜನಕದ ಪ್ರಮಾಣ ಜಾಸ್ತಿ ಮಾಡುತ್ತದೆ. ಗಿಡದ ಉಪಯೋಗ ಹೀಗಿದೆ….
1. ಇಮ್ಯುನಿಟಿ ಜಾಸ್ತಿ ಮಾಡಲು. ಇದರಲ್ಲಿ ಹೆಚ್ಚು ವಿಟಮಿನ್ ಸಿ & ಜಿಂಕ್ . ಇದು ಇನ್ಫೆಕ್ಷನ್ ಅನ್ನು ತಡೆಗಟ್ಟಲು ಸಹಾಯಕವಾಗುತ್ತದೆ.
2. ಜ್ವರವನ್ನು ಕಡಿಮೆಮಾಡುತ್ತದೆ. ಇದರಲ್ಲಿ ಆಂಟಿಬಯೋಟಿಕ್ & ಆಂಟಿವೈರಲ್ನ ಅಂಶ ಇದ್ದು. ಇದರಿಂದ ಯಾವುದೇ ತರಹನಾದ ಜ್ವರವಿದ್ದಲ್ಲಿ ಕಡಿಮೆ ಮಾಡುತ್ತದೆ.
3. ಶೀತ ,ಕಫ ,ಶ್ವಾಸಕೋಶದ ತೊಂದರೆಗೆ ತುಳಸಿ ಎಲೆಗಳನ್ನು ,ಜೇನು ಮತ್ತು ಶುಂಠಿಯೊಡನೆ ಮಿಶ್ರಣ ಮಾಡಿ ಅಸ್ತಮಾದಂತಹ ಎಲ್ಲಾ ತರಹದ ಶ್ವಾಸಕೋಶದ ತೊಂದರೆಗೆ ಮದ್ದಾಗಿ ಉಪಯೋಗಿಸುತ್ತಾರೆ
4. ಬಿಪಿ ಕಡಿಮೆ ಮಾಡಲು
5. ಶುಗರ್ (ಡಯಾಬಿಟೀಸ್) ಹೊಂದಿರುವವರಿಗೆ – ರಕ್ತದಲ್ಲಿರುವ ಶುಗರ್ ಅಂಶ ಕಡಿಮೆ ಮಾಡಲು ಸಹಕರಿಸುತ್ತದೆ.
6. ಹೊಟ್ಟೆಯ / ಗ್ಯಾಸ್ಟ್ರಿಕ್ ತೊಂದರೆಗೆ – ಇದು ಜೀರ್ಣದ ತೊಂದರೆ ಮತ್ತು ಹಸಿವಾಗದಕ್ಕೆ ಸರಿಮಾಡಲು ಪರಿಣಾಮಕಾರಿ.
7.ಕಿಡ್ನಿಯ ಕಲ್ಲು ಮತ್ತು ಗಂಟುಗಳ ತೊಂದರೆಯಲ್ಲಿ, ಇದು ಡಿ ಟಾಕ್ಸಿಕ್ ಮತ್ತು ಡೈರೆಕ್ಟ್ ಆಗಿ ಕೆಲಸ ಮಾಡಿ ಕಿಡ್ನಿಯಲ್ಲಿನ ಕಲ್ಲು ಮತ್ತು ಗಂಡುಗಳ ತೊಂದರೆಯನ್ನು ಕಡಿಮೆ ಮಾಡುತ್ತದೆ.
8. ಚರ್ಮ ಮತ್ತು ಕೂದಲಿಗೆ ಒಳ್ಳೆಯದು ಕೂದಲಿನ ಬುಡವನ್ನು ಶಕ್ತಿಯುತವಾಗಿ ಮಾಡುತ್ತದೆ ಎಲ್ಲಾ ತರಹ ವಾದ ಅಂಗ ಬ್ಯಾಕ್ಟೀರಿಯಾದ ತೊಂದರೆಯನ್ನು ಕಡಿಮೆ ತಡೆಗಟ್ಟುವಲ್ಲಿ ಪರಿಣಾಮಕಾರಿ.
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…