ತುಳಸಿ ಗಿಡವನ್ನು ಗಿಡಮೂಲಿಕೆಗಳ ರಾಣಿ ಎಂದು ಕರೆಯುತ್ತಾರೆ. ಏಕೆಂದರೆ ಇದು ಹೆಚ್ಚಾಗಿ ಔಷಧಿಯ ವಿಷಯದಲ್ಲಿ ಬಳಸುತ್ತಾರೆ. ಇದು ಆಮ್ಲಜನಕದ ಪ್ರಮಾಣ ಜಾಸ್ತಿ ಮಾಡುತ್ತದೆ. ಗಿಡದ ಉಪಯೋಗ ಹೀಗಿದೆ….
1. ಇಮ್ಯುನಿಟಿ ಜಾಸ್ತಿ ಮಾಡಲು. ಇದರಲ್ಲಿ ಹೆಚ್ಚು ವಿಟಮಿನ್ ಸಿ & ಜಿಂಕ್ . ಇದು ಇನ್ಫೆಕ್ಷನ್ ಅನ್ನು ತಡೆಗಟ್ಟಲು ಸಹಾಯಕವಾಗುತ್ತದೆ.
2. ಜ್ವರವನ್ನು ಕಡಿಮೆಮಾಡುತ್ತದೆ. ಇದರಲ್ಲಿ ಆಂಟಿಬಯೋಟಿಕ್ & ಆಂಟಿವೈರಲ್ನ ಅಂಶ ಇದ್ದು. ಇದರಿಂದ ಯಾವುದೇ ತರಹನಾದ ಜ್ವರವಿದ್ದಲ್ಲಿ ಕಡಿಮೆ ಮಾಡುತ್ತದೆ.
3. ಶೀತ ,ಕಫ ,ಶ್ವಾಸಕೋಶದ ತೊಂದರೆಗೆ ತುಳಸಿ ಎಲೆಗಳನ್ನು ,ಜೇನು ಮತ್ತು ಶುಂಠಿಯೊಡನೆ ಮಿಶ್ರಣ ಮಾಡಿ ಅಸ್ತಮಾದಂತಹ ಎಲ್ಲಾ ತರಹದ ಶ್ವಾಸಕೋಶದ ತೊಂದರೆಗೆ ಮದ್ದಾಗಿ ಉಪಯೋಗಿಸುತ್ತಾರೆ
4. ಬಿಪಿ ಕಡಿಮೆ ಮಾಡಲು
5. ಶುಗರ್ (ಡಯಾಬಿಟೀಸ್) ಹೊಂದಿರುವವರಿಗೆ – ರಕ್ತದಲ್ಲಿರುವ ಶುಗರ್ ಅಂಶ ಕಡಿಮೆ ಮಾಡಲು ಸಹಕರಿಸುತ್ತದೆ.
6. ಹೊಟ್ಟೆಯ / ಗ್ಯಾಸ್ಟ್ರಿಕ್ ತೊಂದರೆಗೆ – ಇದು ಜೀರ್ಣದ ತೊಂದರೆ ಮತ್ತು ಹಸಿವಾಗದಕ್ಕೆ ಸರಿಮಾಡಲು ಪರಿಣಾಮಕಾರಿ.
7.ಕಿಡ್ನಿಯ ಕಲ್ಲು ಮತ್ತು ಗಂಟುಗಳ ತೊಂದರೆಯಲ್ಲಿ, ಇದು ಡಿ ಟಾಕ್ಸಿಕ್ ಮತ್ತು ಡೈರೆಕ್ಟ್ ಆಗಿ ಕೆಲಸ ಮಾಡಿ ಕಿಡ್ನಿಯಲ್ಲಿನ ಕಲ್ಲು ಮತ್ತು ಗಂಡುಗಳ ತೊಂದರೆಯನ್ನು ಕಡಿಮೆ ಮಾಡುತ್ತದೆ.
8. ಚರ್ಮ ಮತ್ತು ಕೂದಲಿಗೆ ಒಳ್ಳೆಯದು ಕೂದಲಿನ ಬುಡವನ್ನು ಶಕ್ತಿಯುತವಾಗಿ ಮಾಡುತ್ತದೆ ಎಲ್ಲಾ ತರಹ ವಾದ ಅಂಗ ಬ್ಯಾಕ್ಟೀರಿಯಾದ ತೊಂದರೆಯನ್ನು ಕಡಿಮೆ ತಡೆಗಟ್ಟುವಲ್ಲಿ ಪರಿಣಾಮಕಾರಿ.
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…
ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…
ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…