Advertisement
ಅನುಕ್ರಮ

#ಆರೋಗ್ಯಾಲಯ | ತುಳಸಿ ಹಾಗೂ ಅದರ ಉಪಯೋಗದ ಬಗ್ಗೆ ಬರೆಯುತ್ತಾರೆ ಡಾ.ಆದಿತ್ಯ ಚಣಿಲ |

Share

ತುಳಸಿ ಗಿಡವನ್ನು  ಗಿಡಮೂಲಿಕೆಗಳ ರಾಣಿ ಎಂದು ಕರೆಯುತ್ತಾರೆ. ಏಕೆಂದರೆ ಇದು ಹೆಚ್ಚಾಗಿ ಔಷಧಿಯ ವಿಷಯದಲ್ಲಿ ಬಳಸುತ್ತಾರೆ. ಇದು ಆಮ್ಲಜನಕದ ಪ್ರಮಾಣ ಜಾಸ್ತಿ ಮಾಡುತ್ತದೆ. ಗಿಡದ ಉಪಯೋಗ ಹೀಗಿದೆ….

1. ಇಮ್ಯುನಿಟಿ ಜಾಸ್ತಿ ಮಾಡಲು. ಇದರಲ್ಲಿ ಹೆಚ್ಚು ವಿಟಮಿನ್ ಸಿ & ಜಿಂಕ್ . ಇದು ಇನ್ಫೆಕ್ಷನ್ ಅನ್ನು ತಡೆಗಟ್ಟಲು ಸಹಾಯಕವಾಗುತ್ತದೆ.

2. ಜ್ವರವನ್ನು ಕಡಿಮೆಮಾಡುತ್ತದೆ. ಇದರಲ್ಲಿ ಆಂಟಿಬಯೋಟಿಕ್ & ಆಂಟಿವೈರಲ್ನ ಅಂಶ ಇದ್ದು. ಇದರಿಂದ ಯಾವುದೇ ತರಹನಾದ ಜ್ವರವಿದ್ದಲ್ಲಿ ಕಡಿಮೆ ಮಾಡುತ್ತದೆ.

3. ಶೀತ ,ಕಫ ,ಶ್ವಾಸಕೋಶದ ತೊಂದರೆಗೆ ತುಳಸಿ ಎಲೆಗಳನ್ನು ,ಜೇನು ಮತ್ತು ಶುಂಠಿಯೊಡನೆ ಮಿಶ್ರಣ ಮಾಡಿ ಅಸ್ತಮಾದಂತಹ ಎಲ್ಲಾ ತರಹದ ಶ್ವಾಸಕೋಶದ ತೊಂದರೆಗೆ ಮದ್ದಾಗಿ ಉಪಯೋಗಿಸುತ್ತಾರೆ

4. ಬಿಪಿ ಕಡಿಮೆ ಮಾಡಲು

5. ಶುಗರ್ (ಡಯಾಬಿಟೀಸ್) ಹೊಂದಿರುವವರಿಗೆ – ರಕ್ತದಲ್ಲಿರುವ ಶುಗರ್ ಅಂಶ ಕಡಿಮೆ ಮಾಡಲು ಸಹಕರಿಸುತ್ತದೆ.

6. ಹೊಟ್ಟೆಯ / ಗ್ಯಾಸ್ಟ್ರಿಕ್ ತೊಂದರೆಗೆ – ಇದು ಜೀರ್ಣದ ತೊಂದರೆ ಮತ್ತು ಹಸಿವಾಗದಕ್ಕೆ ಸರಿಮಾಡಲು ಪರಿಣಾಮಕಾರಿ.

7.ಕಿಡ್ನಿಯ ಕಲ್ಲು ಮತ್ತು ಗಂಟುಗಳ ತೊಂದರೆಯಲ್ಲಿ, ಇದು ಡಿ ಟಾಕ್ಸಿಕ್ ಮತ್ತು ಡೈರೆಕ್ಟ್ ಆಗಿ ಕೆಲಸ ಮಾಡಿ ಕಿಡ್ನಿಯಲ್ಲಿನ ಕಲ್ಲು ಮತ್ತು ಗಂಡುಗಳ ತೊಂದರೆಯನ್ನು ಕಡಿಮೆ ಮಾಡುತ್ತದೆ.

8. ಚರ್ಮ ಮತ್ತು ಕೂದಲಿಗೆ ಒಳ್ಳೆಯದು ಕೂದಲಿನ ಬುಡವನ್ನು ಶಕ್ತಿಯುತವಾಗಿ ಮಾಡುತ್ತದೆ ಎಲ್ಲಾ ತರಹ ವಾದ ಅಂಗ ಬ್ಯಾಕ್ಟೀರಿಯಾದ ತೊಂದರೆಯನ್ನು ಕಡಿಮೆ ತಡೆಗಟ್ಟುವಲ್ಲಿ ಪರಿಣಾಮಕಾರಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಡಾ.ಆದಿತ್ಯ ಭಟ್‌, ಚಣಿಲ, BHMS

ಹೋಮಿಯೋಪತಿ ವೈದ್ಯರು ಶ್ರೀ ಹೋಮಿಯೋ ಕೇರ್‌, ಕುಕ್ಕೆಸುಬ್ರಹ್ಮಣ್ಯ Ph: 8073052529

Published by
ಡಾ.ಆದಿತ್ಯ ಭಟ್‌, ಚಣಿಲ, BHMS

Recent Posts

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

12 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

21 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

21 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

21 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

21 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

1 day ago