ತುಳಸಿ ಗಿಡವನ್ನು ಗಿಡಮೂಲಿಕೆಗಳ ರಾಣಿ ಎಂದು ಕರೆಯುತ್ತಾರೆ. ಏಕೆಂದರೆ ಇದು ಹೆಚ್ಚಾಗಿ ಔಷಧಿಯ ವಿಷಯದಲ್ಲಿ ಬಳಸುತ್ತಾರೆ. ಇದು ಆಮ್ಲಜನಕದ ಪ್ರಮಾಣ ಜಾಸ್ತಿ ಮಾಡುತ್ತದೆ. ಗಿಡದ ಉಪಯೋಗ ಹೀಗಿದೆ….
1. ಇಮ್ಯುನಿಟಿ ಜಾಸ್ತಿ ಮಾಡಲು. ಇದರಲ್ಲಿ ಹೆಚ್ಚು ವಿಟಮಿನ್ ಸಿ & ಜಿಂಕ್ . ಇದು ಇನ್ಫೆಕ್ಷನ್ ಅನ್ನು ತಡೆಗಟ್ಟಲು ಸಹಾಯಕವಾಗುತ್ತದೆ.
2. ಜ್ವರವನ್ನು ಕಡಿಮೆಮಾಡುತ್ತದೆ. ಇದರಲ್ಲಿ ಆಂಟಿಬಯೋಟಿಕ್ & ಆಂಟಿವೈರಲ್ನ ಅಂಶ ಇದ್ದು. ಇದರಿಂದ ಯಾವುದೇ ತರಹನಾದ ಜ್ವರವಿದ್ದಲ್ಲಿ ಕಡಿಮೆ ಮಾಡುತ್ತದೆ.
3. ಶೀತ ,ಕಫ ,ಶ್ವಾಸಕೋಶದ ತೊಂದರೆಗೆ ತುಳಸಿ ಎಲೆಗಳನ್ನು ,ಜೇನು ಮತ್ತು ಶುಂಠಿಯೊಡನೆ ಮಿಶ್ರಣ ಮಾಡಿ ಅಸ್ತಮಾದಂತಹ ಎಲ್ಲಾ ತರಹದ ಶ್ವಾಸಕೋಶದ ತೊಂದರೆಗೆ ಮದ್ದಾಗಿ ಉಪಯೋಗಿಸುತ್ತಾರೆ
4. ಬಿಪಿ ಕಡಿಮೆ ಮಾಡಲು
5. ಶುಗರ್ (ಡಯಾಬಿಟೀಸ್) ಹೊಂದಿರುವವರಿಗೆ – ರಕ್ತದಲ್ಲಿರುವ ಶುಗರ್ ಅಂಶ ಕಡಿಮೆ ಮಾಡಲು ಸಹಕರಿಸುತ್ತದೆ.
6. ಹೊಟ್ಟೆಯ / ಗ್ಯಾಸ್ಟ್ರಿಕ್ ತೊಂದರೆಗೆ – ಇದು ಜೀರ್ಣದ ತೊಂದರೆ ಮತ್ತು ಹಸಿವಾಗದಕ್ಕೆ ಸರಿಮಾಡಲು ಪರಿಣಾಮಕಾರಿ.
7.ಕಿಡ್ನಿಯ ಕಲ್ಲು ಮತ್ತು ಗಂಟುಗಳ ತೊಂದರೆಯಲ್ಲಿ, ಇದು ಡಿ ಟಾಕ್ಸಿಕ್ ಮತ್ತು ಡೈರೆಕ್ಟ್ ಆಗಿ ಕೆಲಸ ಮಾಡಿ ಕಿಡ್ನಿಯಲ್ಲಿನ ಕಲ್ಲು ಮತ್ತು ಗಂಡುಗಳ ತೊಂದರೆಯನ್ನು ಕಡಿಮೆ ಮಾಡುತ್ತದೆ.
8. ಚರ್ಮ ಮತ್ತು ಕೂದಲಿಗೆ ಒಳ್ಳೆಯದು ಕೂದಲಿನ ಬುಡವನ್ನು ಶಕ್ತಿಯುತವಾಗಿ ಮಾಡುತ್ತದೆ ಎಲ್ಲಾ ತರಹ ವಾದ ಅಂಗ ಬ್ಯಾಕ್ಟೀರಿಯಾದ ತೊಂದರೆಯನ್ನು ಕಡಿಮೆ ತಡೆಗಟ್ಟುವಲ್ಲಿ ಪರಿಣಾಮಕಾರಿ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…