Advertisement
ಅನುಕ್ರಮ

#ಆರೋಗ್ಯಾಲಯ | ತುಳಸಿ ಹಾಗೂ ಅದರ ಉಪಯೋಗದ ಬಗ್ಗೆ ಬರೆಯುತ್ತಾರೆ ಡಾ.ಆದಿತ್ಯ ಚಣಿಲ |

Share

ತುಳಸಿ ಗಿಡವನ್ನು  ಗಿಡಮೂಲಿಕೆಗಳ ರಾಣಿ ಎಂದು ಕರೆಯುತ್ತಾರೆ. ಏಕೆಂದರೆ ಇದು ಹೆಚ್ಚಾಗಿ ಔಷಧಿಯ ವಿಷಯದಲ್ಲಿ ಬಳಸುತ್ತಾರೆ. ಇದು ಆಮ್ಲಜನಕದ ಪ್ರಮಾಣ ಜಾಸ್ತಿ ಮಾಡುತ್ತದೆ. ಗಿಡದ ಉಪಯೋಗ ಹೀಗಿದೆ….

1. ಇಮ್ಯುನಿಟಿ ಜಾಸ್ತಿ ಮಾಡಲು. ಇದರಲ್ಲಿ ಹೆಚ್ಚು ವಿಟಮಿನ್ ಸಿ & ಜಿಂಕ್ . ಇದು ಇನ್ಫೆಕ್ಷನ್ ಅನ್ನು ತಡೆಗಟ್ಟಲು ಸಹಾಯಕವಾಗುತ್ತದೆ.

2. ಜ್ವರವನ್ನು ಕಡಿಮೆಮಾಡುತ್ತದೆ. ಇದರಲ್ಲಿ ಆಂಟಿಬಯೋಟಿಕ್ & ಆಂಟಿವೈರಲ್ನ ಅಂಶ ಇದ್ದು. ಇದರಿಂದ ಯಾವುದೇ ತರಹನಾದ ಜ್ವರವಿದ್ದಲ್ಲಿ ಕಡಿಮೆ ಮಾಡುತ್ತದೆ.

3. ಶೀತ ,ಕಫ ,ಶ್ವಾಸಕೋಶದ ತೊಂದರೆಗೆ ತುಳಸಿ ಎಲೆಗಳನ್ನು ,ಜೇನು ಮತ್ತು ಶುಂಠಿಯೊಡನೆ ಮಿಶ್ರಣ ಮಾಡಿ ಅಸ್ತಮಾದಂತಹ ಎಲ್ಲಾ ತರಹದ ಶ್ವಾಸಕೋಶದ ತೊಂದರೆಗೆ ಮದ್ದಾಗಿ ಉಪಯೋಗಿಸುತ್ತಾರೆ

4. ಬಿಪಿ ಕಡಿಮೆ ಮಾಡಲು

5. ಶುಗರ್ (ಡಯಾಬಿಟೀಸ್) ಹೊಂದಿರುವವರಿಗೆ – ರಕ್ತದಲ್ಲಿರುವ ಶುಗರ್ ಅಂಶ ಕಡಿಮೆ ಮಾಡಲು ಸಹಕರಿಸುತ್ತದೆ.

6. ಹೊಟ್ಟೆಯ / ಗ್ಯಾಸ್ಟ್ರಿಕ್ ತೊಂದರೆಗೆ – ಇದು ಜೀರ್ಣದ ತೊಂದರೆ ಮತ್ತು ಹಸಿವಾಗದಕ್ಕೆ ಸರಿಮಾಡಲು ಪರಿಣಾಮಕಾರಿ.

7.ಕಿಡ್ನಿಯ ಕಲ್ಲು ಮತ್ತು ಗಂಟುಗಳ ತೊಂದರೆಯಲ್ಲಿ, ಇದು ಡಿ ಟಾಕ್ಸಿಕ್ ಮತ್ತು ಡೈರೆಕ್ಟ್ ಆಗಿ ಕೆಲಸ ಮಾಡಿ ಕಿಡ್ನಿಯಲ್ಲಿನ ಕಲ್ಲು ಮತ್ತು ಗಂಡುಗಳ ತೊಂದರೆಯನ್ನು ಕಡಿಮೆ ಮಾಡುತ್ತದೆ.

8. ಚರ್ಮ ಮತ್ತು ಕೂದಲಿಗೆ ಒಳ್ಳೆಯದು ಕೂದಲಿನ ಬುಡವನ್ನು ಶಕ್ತಿಯುತವಾಗಿ ಮಾಡುತ್ತದೆ ಎಲ್ಲಾ ತರಹ ವಾದ ಅಂಗ ಬ್ಯಾಕ್ಟೀರಿಯಾದ ತೊಂದರೆಯನ್ನು ಕಡಿಮೆ ತಡೆಗಟ್ಟುವಲ್ಲಿ ಪರಿಣಾಮಕಾರಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಡಾ.ಆದಿತ್ಯ ಭಟ್‌, ಚಣಿಲ, BHMS

ಹೋಮಿಯೋಪತಿ ವೈದ್ಯರು ಶ್ರೀ ಹೋಮಿಯೋ ಕೇರ್‌, ಕುಕ್ಕೆಸುಬ್ರಹ್ಮಣ್ಯ Ph: 8073052529

Published by
ಡಾ.ಆದಿತ್ಯ ಭಟ್‌, ಚಣಿಲ, BHMS

Recent Posts

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

2 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

4 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

13 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

13 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

13 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

18 hours ago