Advertisement
ಅನುಕ್ರಮ

#ಆರೋಗ್ಯಾಲಯ | ತುಳಸಿ ಹಾಗೂ ಅದರ ಉಪಯೋಗದ ಬಗ್ಗೆ ಬರೆಯುತ್ತಾರೆ ಡಾ.ಆದಿತ್ಯ ಚಣಿಲ |

Share

ತುಳಸಿ ಗಿಡವನ್ನು  ಗಿಡಮೂಲಿಕೆಗಳ ರಾಣಿ ಎಂದು ಕರೆಯುತ್ತಾರೆ. ಏಕೆಂದರೆ ಇದು ಹೆಚ್ಚಾಗಿ ಔಷಧಿಯ ವಿಷಯದಲ್ಲಿ ಬಳಸುತ್ತಾರೆ. ಇದು ಆಮ್ಲಜನಕದ ಪ್ರಮಾಣ ಜಾಸ್ತಿ ಮಾಡುತ್ತದೆ. ಗಿಡದ ಉಪಯೋಗ ಹೀಗಿದೆ….

1. ಇಮ್ಯುನಿಟಿ ಜಾಸ್ತಿ ಮಾಡಲು. ಇದರಲ್ಲಿ ಹೆಚ್ಚು ವಿಟಮಿನ್ ಸಿ & ಜಿಂಕ್ . ಇದು ಇನ್ಫೆಕ್ಷನ್ ಅನ್ನು ತಡೆಗಟ್ಟಲು ಸಹಾಯಕವಾಗುತ್ತದೆ.

2. ಜ್ವರವನ್ನು ಕಡಿಮೆಮಾಡುತ್ತದೆ. ಇದರಲ್ಲಿ ಆಂಟಿಬಯೋಟಿಕ್ & ಆಂಟಿವೈರಲ್ನ ಅಂಶ ಇದ್ದು. ಇದರಿಂದ ಯಾವುದೇ ತರಹನಾದ ಜ್ವರವಿದ್ದಲ್ಲಿ ಕಡಿಮೆ ಮಾಡುತ್ತದೆ.

3. ಶೀತ ,ಕಫ ,ಶ್ವಾಸಕೋಶದ ತೊಂದರೆಗೆ ತುಳಸಿ ಎಲೆಗಳನ್ನು ,ಜೇನು ಮತ್ತು ಶುಂಠಿಯೊಡನೆ ಮಿಶ್ರಣ ಮಾಡಿ ಅಸ್ತಮಾದಂತಹ ಎಲ್ಲಾ ತರಹದ ಶ್ವಾಸಕೋಶದ ತೊಂದರೆಗೆ ಮದ್ದಾಗಿ ಉಪಯೋಗಿಸುತ್ತಾರೆ

4. ಬಿಪಿ ಕಡಿಮೆ ಮಾಡಲು

5. ಶುಗರ್ (ಡಯಾಬಿಟೀಸ್) ಹೊಂದಿರುವವರಿಗೆ – ರಕ್ತದಲ್ಲಿರುವ ಶುಗರ್ ಅಂಶ ಕಡಿಮೆ ಮಾಡಲು ಸಹಕರಿಸುತ್ತದೆ.

6. ಹೊಟ್ಟೆಯ / ಗ್ಯಾಸ್ಟ್ರಿಕ್ ತೊಂದರೆಗೆ – ಇದು ಜೀರ್ಣದ ತೊಂದರೆ ಮತ್ತು ಹಸಿವಾಗದಕ್ಕೆ ಸರಿಮಾಡಲು ಪರಿಣಾಮಕಾರಿ.

7.ಕಿಡ್ನಿಯ ಕಲ್ಲು ಮತ್ತು ಗಂಟುಗಳ ತೊಂದರೆಯಲ್ಲಿ, ಇದು ಡಿ ಟಾಕ್ಸಿಕ್ ಮತ್ತು ಡೈರೆಕ್ಟ್ ಆಗಿ ಕೆಲಸ ಮಾಡಿ ಕಿಡ್ನಿಯಲ್ಲಿನ ಕಲ್ಲು ಮತ್ತು ಗಂಡುಗಳ ತೊಂದರೆಯನ್ನು ಕಡಿಮೆ ಮಾಡುತ್ತದೆ.

8. ಚರ್ಮ ಮತ್ತು ಕೂದಲಿಗೆ ಒಳ್ಳೆಯದು ಕೂದಲಿನ ಬುಡವನ್ನು ಶಕ್ತಿಯುತವಾಗಿ ಮಾಡುತ್ತದೆ ಎಲ್ಲಾ ತರಹ ವಾದ ಅಂಗ ಬ್ಯಾಕ್ಟೀರಿಯಾದ ತೊಂದರೆಯನ್ನು ಕಡಿಮೆ ತಡೆಗಟ್ಟುವಲ್ಲಿ ಪರಿಣಾಮಕಾರಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಡಾ.ಆದಿತ್ಯ ಭಟ್‌, ಚಣಿಲ, BHMS

ಹೋಮಿಯೋಪತಿ ವೈದ್ಯರು ಶ್ರೀ ಹೋಮಿಯೋ ಕೇರ್‌, ಕುಕ್ಕೆಸುಬ್ರಹ್ಮಣ್ಯ Ph: 8073052529

Published by
ಡಾ.ಆದಿತ್ಯ ಭಟ್‌, ಚಣಿಲ, BHMS

Recent Posts

ಕೇಂದ್ರ ಕೃಷಿ ಸಚಿವರನ್ನು ಭೇಟಿಯಾದ ಕ್ಯಾಂಪ್ಕೋ ನಿಯೋಗ – ಅಡಿಕೆ ಹಾನಿಕಾರಕ ಕುರಿತ ಸಂಶೋಧನೆ, ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಚರ್ಚೆ

ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು…

1 minute ago

ಹವಾಮಾನ ವರದಿ | 10-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಭಾರೀ ಮಳೆ ಸಾಧ್ಯತೆ ಕಡಿಮೆ, ಅಲ್ಲಲ್ಲಿ ಮಾತ್ರ ಮಳೆ

ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಸಾಧ್ಯತೆ ಕಡಿಮೆ…

12 minutes ago

ರಬ್ಬರ್ ಬೆಲೆ ಇತಿಹಾಸದಲ್ಲೇ ದಾಖಲೆ- ಕೆ.ಜಿಗೆ ₹263 ತಲುಪಿದ ರಬ್ಬರ್ ಧಾರಣೆ..!

ನೈಸರ್ಗಿಕ ರಬ್ಬರ್ ಬೆಲೆ ಪ್ರತಿ ಕೆ.ಜಿಗೆ ₹263 ತಲುಪಿ ಹೊಸ ದಾಖಲೆ ನಿರ್ಮಿಸಿದೆ.…

3 hours ago

₹2.34 ಕೋಟಿ ಮೌಲ್ಯದ ಅಡಿಕೆ ಜಪ್ತಿ – ಶಿವಮೊಗ್ಗದ 8 ಮಂದಿಯ ವಿರುದ್ಧ ಕೇಸ್..!

ಮಹಾರಾಷ್ಟ್ರದ ಹಿಂಗೋಲಿಯಲ್ಲಿ ₹2.34 ಕೋಟಿ ಮೌಲ್ಯದ 88,544 ಕೆ.ಜಿ. ಅಡಿಕೆಯನ್ನು ಆಹಾರ ಸುರಕ್ಷತಾ…

8 hours ago

ಹಲಸು ಅಭಿವೃದ್ಧಿಗೆ ರಾಷ್ಟ್ರೀಯ ಮಂಡಳಿ ಸ್ಥಾಪಿಸಲು ಮಾಜಿ ಪ್ರಧಾನಿ ದೇವೇ ಗೌಡ ಒತ್ತಾಯ

ಬೆಂಗಳೂರು ಹಣ್ಣು ಮೇಳಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು…

8 hours ago