Advertisement
ಅನುಕ್ರಮ

#ಆರೋಗ್ಯಾಲಯ | ತುಳಸಿ ಹಾಗೂ ಅದರ ಉಪಯೋಗದ ಬಗ್ಗೆ ಬರೆಯುತ್ತಾರೆ ಡಾ.ಆದಿತ್ಯ ಚಣಿಲ |

Share

ತುಳಸಿ ಗಿಡವನ್ನು  ಗಿಡಮೂಲಿಕೆಗಳ ರಾಣಿ ಎಂದು ಕರೆಯುತ್ತಾರೆ. ಏಕೆಂದರೆ ಇದು ಹೆಚ್ಚಾಗಿ ಔಷಧಿಯ ವಿಷಯದಲ್ಲಿ ಬಳಸುತ್ತಾರೆ. ಇದು ಆಮ್ಲಜನಕದ ಪ್ರಮಾಣ ಜಾಸ್ತಿ ಮಾಡುತ್ತದೆ. ಗಿಡದ ಉಪಯೋಗ ಹೀಗಿದೆ….

1. ಇಮ್ಯುನಿಟಿ ಜಾಸ್ತಿ ಮಾಡಲು. ಇದರಲ್ಲಿ ಹೆಚ್ಚು ವಿಟಮಿನ್ ಸಿ & ಜಿಂಕ್ . ಇದು ಇನ್ಫೆಕ್ಷನ್ ಅನ್ನು ತಡೆಗಟ್ಟಲು ಸಹಾಯಕವಾಗುತ್ತದೆ.

2. ಜ್ವರವನ್ನು ಕಡಿಮೆಮಾಡುತ್ತದೆ. ಇದರಲ್ಲಿ ಆಂಟಿಬಯೋಟಿಕ್ & ಆಂಟಿವೈರಲ್ನ ಅಂಶ ಇದ್ದು. ಇದರಿಂದ ಯಾವುದೇ ತರಹನಾದ ಜ್ವರವಿದ್ದಲ್ಲಿ ಕಡಿಮೆ ಮಾಡುತ್ತದೆ.

3. ಶೀತ ,ಕಫ ,ಶ್ವಾಸಕೋಶದ ತೊಂದರೆಗೆ ತುಳಸಿ ಎಲೆಗಳನ್ನು ,ಜೇನು ಮತ್ತು ಶುಂಠಿಯೊಡನೆ ಮಿಶ್ರಣ ಮಾಡಿ ಅಸ್ತಮಾದಂತಹ ಎಲ್ಲಾ ತರಹದ ಶ್ವಾಸಕೋಶದ ತೊಂದರೆಗೆ ಮದ್ದಾಗಿ ಉಪಯೋಗಿಸುತ್ತಾರೆ

4. ಬಿಪಿ ಕಡಿಮೆ ಮಾಡಲು

5. ಶುಗರ್ (ಡಯಾಬಿಟೀಸ್) ಹೊಂದಿರುವವರಿಗೆ – ರಕ್ತದಲ್ಲಿರುವ ಶುಗರ್ ಅಂಶ ಕಡಿಮೆ ಮಾಡಲು ಸಹಕರಿಸುತ್ತದೆ.

6. ಹೊಟ್ಟೆಯ / ಗ್ಯಾಸ್ಟ್ರಿಕ್ ತೊಂದರೆಗೆ – ಇದು ಜೀರ್ಣದ ತೊಂದರೆ ಮತ್ತು ಹಸಿವಾಗದಕ್ಕೆ ಸರಿಮಾಡಲು ಪರಿಣಾಮಕಾರಿ.

7.ಕಿಡ್ನಿಯ ಕಲ್ಲು ಮತ್ತು ಗಂಟುಗಳ ತೊಂದರೆಯಲ್ಲಿ, ಇದು ಡಿ ಟಾಕ್ಸಿಕ್ ಮತ್ತು ಡೈರೆಕ್ಟ್ ಆಗಿ ಕೆಲಸ ಮಾಡಿ ಕಿಡ್ನಿಯಲ್ಲಿನ ಕಲ್ಲು ಮತ್ತು ಗಂಡುಗಳ ತೊಂದರೆಯನ್ನು ಕಡಿಮೆ ಮಾಡುತ್ತದೆ.

8. ಚರ್ಮ ಮತ್ತು ಕೂದಲಿಗೆ ಒಳ್ಳೆಯದು ಕೂದಲಿನ ಬುಡವನ್ನು ಶಕ್ತಿಯುತವಾಗಿ ಮಾಡುತ್ತದೆ ಎಲ್ಲಾ ತರಹ ವಾದ ಅಂಗ ಬ್ಯಾಕ್ಟೀರಿಯಾದ ತೊಂದರೆಯನ್ನು ಕಡಿಮೆ ತಡೆಗಟ್ಟುವಲ್ಲಿ ಪರಿಣಾಮಕಾರಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಡಾ.ಆದಿತ್ಯ ಭಟ್‌, ಚಣಿಲ, BHMS

ಹೋಮಿಯೋಪತಿ ವೈದ್ಯರು ಶ್ರೀ ಹೋಮಿಯೋ ಕೇರ್‌, ಕುಕ್ಕೆಸುಬ್ರಹ್ಮಣ್ಯ Ph: 8073052529

Published by
ಡಾ.ಆದಿತ್ಯ ಭಟ್‌, ಚಣಿಲ, BHMS

Recent Posts

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

5 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

10 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

23 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

23 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

1 day ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

2 days ago