Advertisement
ಅನುಕ್ರಮ

#ಆರೋಗ್ಯಾಲಯ | ತುಳಸಿ ಹಾಗೂ ಅದರ ಉಪಯೋಗದ ಬಗ್ಗೆ ಬರೆಯುತ್ತಾರೆ ಡಾ.ಆದಿತ್ಯ ಚಣಿಲ |

Share

ತುಳಸಿ ಗಿಡವನ್ನು  ಗಿಡಮೂಲಿಕೆಗಳ ರಾಣಿ ಎಂದು ಕರೆಯುತ್ತಾರೆ. ಏಕೆಂದರೆ ಇದು ಹೆಚ್ಚಾಗಿ ಔಷಧಿಯ ವಿಷಯದಲ್ಲಿ ಬಳಸುತ್ತಾರೆ. ಇದು ಆಮ್ಲಜನಕದ ಪ್ರಮಾಣ ಜಾಸ್ತಿ ಮಾಡುತ್ತದೆ. ಗಿಡದ ಉಪಯೋಗ ಹೀಗಿದೆ….

1. ಇಮ್ಯುನಿಟಿ ಜಾಸ್ತಿ ಮಾಡಲು. ಇದರಲ್ಲಿ ಹೆಚ್ಚು ವಿಟಮಿನ್ ಸಿ & ಜಿಂಕ್ . ಇದು ಇನ್ಫೆಕ್ಷನ್ ಅನ್ನು ತಡೆಗಟ್ಟಲು ಸಹಾಯಕವಾಗುತ್ತದೆ.

2. ಜ್ವರವನ್ನು ಕಡಿಮೆಮಾಡುತ್ತದೆ. ಇದರಲ್ಲಿ ಆಂಟಿಬಯೋಟಿಕ್ & ಆಂಟಿವೈರಲ್ನ ಅಂಶ ಇದ್ದು. ಇದರಿಂದ ಯಾವುದೇ ತರಹನಾದ ಜ್ವರವಿದ್ದಲ್ಲಿ ಕಡಿಮೆ ಮಾಡುತ್ತದೆ.

3. ಶೀತ ,ಕಫ ,ಶ್ವಾಸಕೋಶದ ತೊಂದರೆಗೆ ತುಳಸಿ ಎಲೆಗಳನ್ನು ,ಜೇನು ಮತ್ತು ಶುಂಠಿಯೊಡನೆ ಮಿಶ್ರಣ ಮಾಡಿ ಅಸ್ತಮಾದಂತಹ ಎಲ್ಲಾ ತರಹದ ಶ್ವಾಸಕೋಶದ ತೊಂದರೆಗೆ ಮದ್ದಾಗಿ ಉಪಯೋಗಿಸುತ್ತಾರೆ

4. ಬಿಪಿ ಕಡಿಮೆ ಮಾಡಲು

5. ಶುಗರ್ (ಡಯಾಬಿಟೀಸ್) ಹೊಂದಿರುವವರಿಗೆ – ರಕ್ತದಲ್ಲಿರುವ ಶುಗರ್ ಅಂಶ ಕಡಿಮೆ ಮಾಡಲು ಸಹಕರಿಸುತ್ತದೆ.

6. ಹೊಟ್ಟೆಯ / ಗ್ಯಾಸ್ಟ್ರಿಕ್ ತೊಂದರೆಗೆ – ಇದು ಜೀರ್ಣದ ತೊಂದರೆ ಮತ್ತು ಹಸಿವಾಗದಕ್ಕೆ ಸರಿಮಾಡಲು ಪರಿಣಾಮಕಾರಿ.

7.ಕಿಡ್ನಿಯ ಕಲ್ಲು ಮತ್ತು ಗಂಟುಗಳ ತೊಂದರೆಯಲ್ಲಿ, ಇದು ಡಿ ಟಾಕ್ಸಿಕ್ ಮತ್ತು ಡೈರೆಕ್ಟ್ ಆಗಿ ಕೆಲಸ ಮಾಡಿ ಕಿಡ್ನಿಯಲ್ಲಿನ ಕಲ್ಲು ಮತ್ತು ಗಂಡುಗಳ ತೊಂದರೆಯನ್ನು ಕಡಿಮೆ ಮಾಡುತ್ತದೆ.

8. ಚರ್ಮ ಮತ್ತು ಕೂದಲಿಗೆ ಒಳ್ಳೆಯದು ಕೂದಲಿನ ಬುಡವನ್ನು ಶಕ್ತಿಯುತವಾಗಿ ಮಾಡುತ್ತದೆ ಎಲ್ಲಾ ತರಹ ವಾದ ಅಂಗ ಬ್ಯಾಕ್ಟೀರಿಯಾದ ತೊಂದರೆಯನ್ನು ಕಡಿಮೆ ತಡೆಗಟ್ಟುವಲ್ಲಿ ಪರಿಣಾಮಕಾರಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಡಾ.ಆದಿತ್ಯ ಭಟ್‌, ಚಣಿಲ, BHMS

ಹೋಮಿಯೋಪತಿ ವೈದ್ಯರು ಶ್ರೀ ಹೋಮಿಯೋ ಕೇರ್‌, ಕುಕ್ಕೆಸುಬ್ರಹ್ಮಣ್ಯ Ph: 8073052529

Published by
ಡಾ.ಆದಿತ್ಯ ಭಟ್‌, ಚಣಿಲ, BHMS

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

1 day ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

2 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago