ಕೊರೊನಾ ವೈರಸ್ XE ರೂಪಾಂತರದ ಬಗ್ಗೆ ಭಯ ಬೇಡ | ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿ ಮುಖ್ಯಸ್ಥರಿಂದ ಸಂದೇಶ |

April 12, 2022
3:48 PM

ಕೋವಿಡ್-19 ಸೋಂಕಿನ XE ಹೊಸ ರೂಪಾಂತರದ ಬಗ್ಗೆ ಜನರು ಯಾವುದೇ ಕಾರಣಕ್ಕೆ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿ ಮುಖ್ಯಸ್ಥ ಎನ್ ಕೆ ಅರೋರಾ ಹೇಳಿದ್ದಾರೆ.

Advertisement
Advertisement
Advertisement

ಗುಜರಾತ್ ಮತ್ತು ಮಹಾರಾಷ್ಟ್ರದಲ್ಲಿ ವರದಿ ಆಗಿರುವ ಈ ರೂಪಾಂತರಿ ವೈರಸ್‌  ಓಮಿಕ್ರಾನ್ ರೂಪಾಂತರದ ಎಕ್ಸ್ ತಳಿಯು ಹೆಚ್ಚು ಅಪಾಯಕಾರಿ ಆಗಿರುವುದಿಲ್ಲ. ಅಲ್ಲದೇ ಭಾರತದ ಅಂಕಿ-ಅಂಶಗಳ ಪ್ರಕಾರ ಈ ತಳಿಯು ಅತಿ ವೇಗದಲ್ಲಿ ಹರಡುವುದಿಲ್ಲ ಎಂದಿದ್ದಾರೆ. ಓಮಿಕ್ರಾನ್ ರೂಪಾಂತರವು ಹಲವು ತಳಿಗಳ ಬೆಳವಣಿಗೆಗೆ ಕಾರಣವಾಗಿರುತ್ತದೆ. ಎಕ್ಸ್ ಮತ್ತು ಎಕ್ಸ್ಇ ಎಂಬ ತಳಿಗಳು ಅದೇ ರೂಪಾಂತರದ ಭಾಗವಾಗಿವೆ. ಈ ರೂಪಾಂತರ ತಳಿಗಳು ಹಾಗೆಯೇ ಮುಂದುವರಿಯುತ್ತವೆ. ಆದರೆ ಭಾರತದ  ಅಂಕಿ-ಅಂಶಗಳನ್ನು ಗಮನಿಸಿದಾಗ ಈ ತಳಿಗಳು ಅತಿಹೆಚ್ಚು ಅಪಾಯಕಾರಿ ಅಲ್ಲ. ಹೀಗಾಗಿ ಭಾರತೀಯರು ಎಕ್ಸ್ಇ ರೂಪಾಂತರ ತಳಿಯ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿ ಮುಖ್ಯಸ್ಥ ಎನ್ ಕೆ ಅರೋರಾ ಸ್ಪಷ್ಟಪಡಿಸಿದ್ದಾರೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೆಂಗಳೂರಿನಲ್ಲಿ ನೀರಿಗಾಗಿ ಖರ್ಚು…! | ಜಲಮಂಡಳಿಗೆ ಆರ್ಥಿಕ ಸಂಕಷ್ಟ..!
March 29, 2024
3:03 PM
by: ದ ರೂರಲ್ ಮಿರರ್.ಕಾಂ
Karnataka Weather | 28-03-2024 | ಕೆಲವು ಕಡೆ ತುಂತುರು ಮಳೆ | ಮಾ.31 ನಂತರ ಕೆಲವು ಕಡೆ ಸಾಮಾನ್ಯ ಮಳೆ ನಿರೀಕ್ಷೆ |
March 28, 2024
1:19 PM
by: ಸಾಯಿಶೇಖರ್ ಕರಿಕಳ
ಬರ ಹಿನ್ನೆಲೆ | ಮೈಸೂರು ಜಿಲ್ಲೆಯಲ್ಲಿ ಪಂಪ್‌ಸೆಟ್ ಬಳಸಿ ಕೃಷಿಗೆ ನದಿ ನೀರು ಬಳಕೆ ನಿಷೇಧ |
March 27, 2024
10:01 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಆಮದು ಪ್ರಕರಣಗಳಲ್ಲಿ ದೂರು ದಾಖಲಾಗುತ್ತಿಲ್ಲವೇಕೆ…? | ಆರೋಪಿಗಳು ಪತ್ತೆಯಾಗುತ್ತಿಲ್ಲವೇಕೆ…? |
March 27, 2024
9:32 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror