Advertisement
ರಾಷ್ಟ್ರೀಯ

ಕೊರೊನಾ ವೈರಸ್ XE ರೂಪಾಂತರದ ಬಗ್ಗೆ ಭಯ ಬೇಡ | ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿ ಮುಖ್ಯಸ್ಥರಿಂದ ಸಂದೇಶ |

Share

ಕೋವಿಡ್-19 ಸೋಂಕಿನ XE ಹೊಸ ರೂಪಾಂತರದ ಬಗ್ಗೆ ಜನರು ಯಾವುದೇ ಕಾರಣಕ್ಕೆ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿ ಮುಖ್ಯಸ್ಥ ಎನ್ ಕೆ ಅರೋರಾ ಹೇಳಿದ್ದಾರೆ.

Advertisement
Advertisement
Advertisement
Advertisement

ಗುಜರಾತ್ ಮತ್ತು ಮಹಾರಾಷ್ಟ್ರದಲ್ಲಿ ವರದಿ ಆಗಿರುವ ಈ ರೂಪಾಂತರಿ ವೈರಸ್‌  ಓಮಿಕ್ರಾನ್ ರೂಪಾಂತರದ ಎಕ್ಸ್ ತಳಿಯು ಹೆಚ್ಚು ಅಪಾಯಕಾರಿ ಆಗಿರುವುದಿಲ್ಲ. ಅಲ್ಲದೇ ಭಾರತದ ಅಂಕಿ-ಅಂಶಗಳ ಪ್ರಕಾರ ಈ ತಳಿಯು ಅತಿ ವೇಗದಲ್ಲಿ ಹರಡುವುದಿಲ್ಲ ಎಂದಿದ್ದಾರೆ. ಓಮಿಕ್ರಾನ್ ರೂಪಾಂತರವು ಹಲವು ತಳಿಗಳ ಬೆಳವಣಿಗೆಗೆ ಕಾರಣವಾಗಿರುತ್ತದೆ. ಎಕ್ಸ್ ಮತ್ತು ಎಕ್ಸ್ಇ ಎಂಬ ತಳಿಗಳು ಅದೇ ರೂಪಾಂತರದ ಭಾಗವಾಗಿವೆ. ಈ ರೂಪಾಂತರ ತಳಿಗಳು ಹಾಗೆಯೇ ಮುಂದುವರಿಯುತ್ತವೆ. ಆದರೆ ಭಾರತದ  ಅಂಕಿ-ಅಂಶಗಳನ್ನು ಗಮನಿಸಿದಾಗ ಈ ತಳಿಗಳು ಅತಿಹೆಚ್ಚು ಅಪಾಯಕಾರಿ ಅಲ್ಲ. ಹೀಗಾಗಿ ಭಾರತೀಯರು ಎಕ್ಸ್ಇ ರೂಪಾಂತರ ತಳಿಯ ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಎಂದು ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿ ಮುಖ್ಯಸ್ಥ ಎನ್ ಕೆ ಅರೋರಾ ಸ್ಪಷ್ಟಪಡಿಸಿದ್ದಾರೆ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 27-02-2025 | ಮಳೆಯ ಸಾಧ್ಯತೆ ಕ್ಷೀಣ | ಒಣ ಹವೆ ಮುಂದುವರಿಕೆ | ಕೆಲವು ಕಡೆ ತುಂತುರು ಮಳೆ ನಿರೀಕ್ಷೆ |

ತಾಪಮಾನ ಅಧಿಕವಾಗಿದ್ದರೂ, ರಾತ್ರಿಯ ವೇಳೆ ತಂಪು ವಾತಾವರಣ ಇರುವುದರಿಂದ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ.

7 hours ago

ಧರ್ಮಸ್ಥಳದಲ್ಲಿ ಶಿವರಾತ್ರಿ ಜಾಗರಣೆ | ಅಹೋ ರಾತ್ರಿ ಶಿವ ಪಂಚಾಕ್ಷರಿ ಪಠಣದೊಂದಿಗೆ ಶಿವರಾತ್ರಿ ಜಾಗರಣೆಗೆ ಚಾಲನೆ

ಪರಿಶುದ್ಧ ಮನಸ್ಸಿನಿಂದ ಶಿವನ ಧ್ಯಾನ, ಉಪಾಸನೆ ಮಾಡಿದಾಗ ಸಕಲ ಪಾಪ ಕರ್ಮಗಳ ಕೊಳೆ…

18 hours ago

ಈಶಾ ಫೌಂಡೇಷನ್ ನಿಂದ ಶಿವರಾತ್ರಿ | ಆತ್ಮ ಜಾಗೃತಿಯ ರಾತ್ರಿ, ಆತ್ಮಕ್ಕೆ ಮೂಲ ಆಧಾರ

ತಮಿಳುನಾಡಿನ ಕೊಯಮತ್ತೂರಿನ ಈಶಾ ಫೌಂಡೇಷನ್ ಆದಿ ಯೋಗಿ ಪ್ರತಿಮೆಯ ಬಳಿ ಹಮ್ಮಿಕೊಂಡಿದ್ದ ಶಿವರಾತ್ರಿ…

18 hours ago

ಶಿವರಾತ್ರಿ | ನೇಪಾಳದ ಪಶುಪತಿನಾಥನಿಗೆ ವಿಶೇಷ ಪೂಜೆ- ಲಕ್ಷಾಂತರ ಭಕ್ತಾದಿಗಳಿಂದ ದರ್ಶನ

ಮಹಾಶಿವರಾತ್ರಿಯ ಹಿನ್ನಲೆಯಲ್ಲಿ ನೇಪಾಳದ ಕಠ್ಮಂಡುವಿನಲ್ಲಿರುವ ಪಶುಪತಿನಾಥ ಮಂದಿರಕ್ಕೆ ಲಕ್ಷಾಂತರ ಭಕ್ತಾದಿಗಳು ಭೇಟಿ ನೀಡಿ…

19 hours ago

ಮಹಾಕುಂಭದಿಂದ ನಿರ್ಗಮಿಸಲು ವಿಶೇಷ ರೈಲು ಸಂಚಾರ | ಪ್ರಯಾಗ್‌ರಾಜ್‌ನಿಂದ 350 ಕ್ಕೂ ಹೆಚ್ಚು ರೈಲು ಓಡಾಟ

ರೈಲ್ವೆ ಇಲಾಖೆ ಪ್ರಯಾಗ್‌ರಾಜ್‌ನಿಂದ 350 ಕ್ಕೂ ಹೆಚ್ಚು ರೈಲುಗಳನ್ನು ಓಡಿಸಲು ನಿರ್ಧರಿಸಿದೆ.

19 hours ago

ಈ ವರ್ಷ ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಡಿಕೆ ಆಮದು..?

ಮ್ಯಾನ್ಮಾರ್‌ ಅಡಿಕೆ ಮಾರುಕಟ್ಟೆ ವಲಯದಲ್ಲಿ ಈ ಬಾರಿ ಭಾರತವು ಅಡಿಕೆ ಖರೀದಿಯನ್ನು ಪುನರಾರಂಭ…

19 hours ago