Advertisement
MIRROR FOCUS

ಬೈಕ್‌ ರೇಸಲ್ಲಿ ದ ಕ ಜಿಲ್ಲೆಯ ಹುಡುಗಿ | ಹಲವು ಪ್ರಶಸ್ತಿ ಪಡೆದ ಸುಳ್ಯದ ಅರ್ಪಿತಾ ಈಗ ರಾಷ್ಟ್ರಮಟ್ಟದಲ್ಲಿ ಮಿಂಚುತ್ತಿದ್ದಾರೆ

Share
ಒಂದು ಕಾಲದಲ್ಲಿ ಸ್ಕೂಟರ್‌ ಓಡಿಸುವುದು  ಪುರುಷರಿಗೆ ಮಾತ್ರವೇ ಸೀಮಿತವಾಗಿತ್ತು. ನಂತರ ಮಹಿಳೆಯರೂ ಸ್ಕೂಟರ್‌ ಚಲಾಯಿಸುವಾಗ ಹುಬ್ಬೇರಿಸಿ ನೋಡುತ್ತಿದ್ದರು. ನಂತರ ಅದು ಸಾಮಾನ್ಯವಾಯಿತು, ಈಗ ಮಹಿಳೆಯರು ಸ್ಕೂಟರ್‌, ಕಾರು ಚಲಾಯಿಸುವುದು  ಸಾಮಾನ್ಯವಾಗಿದೆ. ಪುರುಷರಿಗಿಂತಲೂ ಹೆಚ್ಚು ಸುರಕ್ಷತೆಯಿಂದ ವಾಹನ ಚಲಾಯಿಸುತ್ತಾರೆ.

ಆದರೆ ಇದೀಗ ಯುವತಿಯರೂ ಬೈಕ್‌ ರಾಲಿಯಲ್ಲೂ ಭಾಗವಹಿಸುತ್ತಿರುವುದು ಇನ್ನೊಂದು ಸಾಹಸ. ರಾಜ್ಯದಲ್ಲಿ ಬೈಕ್‌ ರೇಸಲ್ಲಿ ಭಾಗವಹಿಸುವ ಹಲವು ಯುವತಿಯರು ಇದ್ದಾರೆ. ಅದೊಂದು ಆಸಕ್ತಿದಾಯಕ ಸಂಗತಿ. ಅದರಲ್ಲೂ  ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರ್ಪಿತಾ ಕೂಡಾ ಒಬ್ಬಳು. ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದ ಬೈಕ್‌ ರೇಸ್‌ ನ ಹಲವು ಸ್ಫರ್ಧೆಗಳಲ್ಲಿ ಭಾಗವಹಿಸಿರುವ ಅರ್ಪಿತಾ ಇದೀಗ ರಾಷ್ಟ್ರ ಮಟ್ಟದಲ್ಲಿ ಮಿಂಚುತ್ತಿದ್ದಾರೆ.

ಈಚೆಗೆ ಕನಕಪುರದಲ್ಲಿ ನಡೆದ ಎಫ್ ಎಂ ಎಸ್ ಸಿ ಐ ಯವರು ನಡೆಸಿದ ಇಂಡಿಯನ್ ನ್ಯಾಶನಲ್ ರಾಲೀ ಸ್ಪ್ರಿಂಟ್ ಚಾಂಪಿಯನ್ ಶಿಪ್  1 ನೇ ಸುತ್ತಿನಲ್ಲಿ ದ್ವಿತೀಯ ಹಾಗೂ 2 ನೇ  ಸುತ್ತಿನಲ್ಲಿ ತೃತೀಯ  ಬಹುಮಾನಗಳು ಪಡೆದಿದ್ದಾರೆ. ಇವರು ಸುಳ್ಯ ತಾಲೂಕಿನ ಮರ್ಕಂಜ ಬಳಿಯ ಮೈರಾಜೆ  ಭಾರತಿ ಹಾಗೂ ವೆಂಕಟೇಶ್ವರ ಭಟ್ ಯಂ ಇವರ ಪುತ್ರಿ.

 

ಬೈಕ್‌ ರೇಸಲ್ಲಿ ಅರ್ಪಿತಾ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

2026 ಜೂನ್‌ನಲ್ಲಿ ಭಾರತದಲ್ಲಿ ಸಾಮಾನ್ಯ ಮುಂಗಾರು ಮುನ್ಸೂಚನೆ | ಪಶ್ಚಿಮ ಘಟ್ಟ-ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ

2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್‌ನಿನೋ ಪರಿಣಾಮದಿಂದ…

5 hours ago

ಹವಾಮಾನ ವರದಿ | 12-04-2026 | ಬಿಸಿಲಿನ ತಾಪ ಹೆಚ್ಚಳದ ನಡುವೆ ಮಳೆಯ ನಿರೀಕ್ಷೆ| ಎಪ್ರಿಲ್ 15 ನಂತರ ಗುಡುಗು ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…

5 hours ago

ಹವಾಮಾನ ವರದಿ | 11-04-2026 | ದಕ್ಷಿಣದಲ್ಲಿ ಮಳೆ, ಉತ್ತರದಲ್ಲಿ ಬಿಸಿ… ಮುಂದೇನು?

ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…

1 day ago

ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.

2 days ago

ಹವಾಮಾನ ವರದಿ | 10-04-2026 | ಕರ್ನಾಟಕ ಹವಾಮಾನ ಅಪ್ಡೇಟ್‌- ಎಪ್ರಿಲ್ 15 ನಂತರ ಮಳೆ …! ಬಿಸಿಲಿನ ಬಿಸಿ ಮುಂದುವರಿಕೆ

ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…

2 days ago

ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!

ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…

3 days ago