Advertisement
MIRROR FOCUS

ಬೈಕ್‌ ರೇಸಲ್ಲಿ ದ ಕ ಜಿಲ್ಲೆಯ ಹುಡುಗಿ | ಹಲವು ಪ್ರಶಸ್ತಿ ಪಡೆದ ಸುಳ್ಯದ ಅರ್ಪಿತಾ ಈಗ ರಾಷ್ಟ್ರಮಟ್ಟದಲ್ಲಿ ಮಿಂಚುತ್ತಿದ್ದಾರೆ

Share
ಒಂದು ಕಾಲದಲ್ಲಿ ಸ್ಕೂಟರ್‌ ಓಡಿಸುವುದು  ಪುರುಷರಿಗೆ ಮಾತ್ರವೇ ಸೀಮಿತವಾಗಿತ್ತು. ನಂತರ ಮಹಿಳೆಯರೂ ಸ್ಕೂಟರ್‌ ಚಲಾಯಿಸುವಾಗ ಹುಬ್ಬೇರಿಸಿ ನೋಡುತ್ತಿದ್ದರು. ನಂತರ ಅದು ಸಾಮಾನ್ಯವಾಯಿತು, ಈಗ ಮಹಿಳೆಯರು ಸ್ಕೂಟರ್‌, ಕಾರು ಚಲಾಯಿಸುವುದು  ಸಾಮಾನ್ಯವಾಗಿದೆ. ಪುರುಷರಿಗಿಂತಲೂ ಹೆಚ್ಚು ಸುರಕ್ಷತೆಯಿಂದ ವಾಹನ ಚಲಾಯಿಸುತ್ತಾರೆ.

ಆದರೆ ಇದೀಗ ಯುವತಿಯರೂ ಬೈಕ್‌ ರಾಲಿಯಲ್ಲೂ ಭಾಗವಹಿಸುತ್ತಿರುವುದು ಇನ್ನೊಂದು ಸಾಹಸ. ರಾಜ್ಯದಲ್ಲಿ ಬೈಕ್‌ ರೇಸಲ್ಲಿ ಭಾಗವಹಿಸುವ ಹಲವು ಯುವತಿಯರು ಇದ್ದಾರೆ. ಅದೊಂದು ಆಸಕ್ತಿದಾಯಕ ಸಂಗತಿ. ಅದರಲ್ಲೂ  ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರ್ಪಿತಾ ಕೂಡಾ ಒಬ್ಬಳು. ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದ ಬೈಕ್‌ ರೇಸ್‌ ನ ಹಲವು ಸ್ಫರ್ಧೆಗಳಲ್ಲಿ ಭಾಗವಹಿಸಿರುವ ಅರ್ಪಿತಾ ಇದೀಗ ರಾಷ್ಟ್ರ ಮಟ್ಟದಲ್ಲಿ ಮಿಂಚುತ್ತಿದ್ದಾರೆ.

ಈಚೆಗೆ ಕನಕಪುರದಲ್ಲಿ ನಡೆದ ಎಫ್ ಎಂ ಎಸ್ ಸಿ ಐ ಯವರು ನಡೆಸಿದ ಇಂಡಿಯನ್ ನ್ಯಾಶನಲ್ ರಾಲೀ ಸ್ಪ್ರಿಂಟ್ ಚಾಂಪಿಯನ್ ಶಿಪ್  1 ನೇ ಸುತ್ತಿನಲ್ಲಿ ದ್ವಿತೀಯ ಹಾಗೂ 2 ನೇ  ಸುತ್ತಿನಲ್ಲಿ ತೃತೀಯ  ಬಹುಮಾನಗಳು ಪಡೆದಿದ್ದಾರೆ. ಇವರು ಸುಳ್ಯ ತಾಲೂಕಿನ ಮರ್ಕಂಜ ಬಳಿಯ ಮೈರಾಜೆ  ಭಾರತಿ ಹಾಗೂ ವೆಂಕಟೇಶ್ವರ ಭಟ್ ಯಂ ಇವರ ಪುತ್ರಿ.

 

Advertisement

ಬೈಕ್‌ ರೇಸಲ್ಲಿ ಅರ್ಪಿತಾ

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

2025-26 ರಲ್ಲಿ ಅಡಿಕೆ ಕೊಳೆರೋಗ ಮತ್ತು ಎಲೆಚುಕ್ಕಿ ರೋಗ ಪ್ರಕರಣ ವರದಿಯಾಗಿಲ್ಲ…!

ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…

11 hours ago

ಮನೆಯ ಮೇಲ್ಛಾವಣಿಯನ್ನು ಕೃಷಿ ಭೂಮಿಯನ್ನಾಗಿಸಿದ ಆಸಿಯಾ ಇತರ ಮಹಿಳೆಯರಿಗೂ ಇಂದು ಮಾದರಿ..

ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…

11 hours ago

ನಮ್ಮ ಹೊಲ ನಮ್ಮ ದಾರಿ : ರಸ್ತೆಗೆ 12.5 ಲಕ್ಷ ಸಹಾಯಧನ

ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…

12 hours ago

2025-26 ನೇ ಸಾಲಿನ ಕೃಷಿ ಇಲಾಖೆ ಸಹಾಯಧನ ಯೋಜನೆಗಳು

ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…

12 hours ago

ಕುಕ್ಕುಟ ಸಂಜೀವಿನಿ ಯೋಜನೆ : ಉಚಿತ ಕೋಳಿ ಮರಿ ಶೇಡ್ ನಿರ್ಮಾಣಕ್ಕೆ ಆರ್ಥಿಕ ನೆರವು

ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…

12 hours ago

ಹವಾಮಾನ ವರದಿ | 16-12-2025 | ಮೋಡ ಮಾತ್ರವೇ ಮಳೆ ಇದೆಯೇ…? | ಮುಂದೆ ಚಳಿಯ ಪ್ರಭಾವ ಹೇಗಿರಬಹುದು..?

17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…

1 day ago