ಆದರೆ ಇದೀಗ ಯುವತಿಯರೂ ಬೈಕ್ ರಾಲಿಯಲ್ಲೂ ಭಾಗವಹಿಸುತ್ತಿರುವುದು ಇನ್ನೊಂದು ಸಾಹಸ. ರಾಜ್ಯದಲ್ಲಿ ಬೈಕ್ ರೇಸಲ್ಲಿ ಭಾಗವಹಿಸುವ ಹಲವು ಯುವತಿಯರು ಇದ್ದಾರೆ. ಅದೊಂದು ಆಸಕ್ತಿದಾಯಕ ಸಂಗತಿ. ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರ್ಪಿತಾ ಕೂಡಾ ಒಬ್ಬಳು. ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದ ಬೈಕ್ ರೇಸ್ ನ ಹಲವು ಸ್ಫರ್ಧೆಗಳಲ್ಲಿ ಭಾಗವಹಿಸಿರುವ ಅರ್ಪಿತಾ ಇದೀಗ ರಾಷ್ಟ್ರ ಮಟ್ಟದಲ್ಲಿ ಮಿಂಚುತ್ತಿದ್ದಾರೆ.
ಈಚೆಗೆ ಕನಕಪುರದಲ್ಲಿ ನಡೆದ ಎಫ್ ಎಂ ಎಸ್ ಸಿ ಐ ಯವರು ನಡೆಸಿದ ಇಂಡಿಯನ್ ನ್ಯಾಶನಲ್ ರಾಲೀ ಸ್ಪ್ರಿಂಟ್ ಚಾಂಪಿಯನ್ ಶಿಪ್ 1 ನೇ ಸುತ್ತಿನಲ್ಲಿ ದ್ವಿತೀಯ ಹಾಗೂ 2 ನೇ ಸುತ್ತಿನಲ್ಲಿ ತೃತೀಯ ಬಹುಮಾನಗಳು ಪಡೆದಿದ್ದಾರೆ. ಇವರು ಸುಳ್ಯ ತಾಲೂಕಿನ ಮರ್ಕಂಜ ಬಳಿಯ ಮೈರಾಜೆ ಭಾರತಿ ಹಾಗೂ ವೆಂಕಟೇಶ್ವರ ಭಟ್ ಯಂ ಇವರ ಪುತ್ರಿ.
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…