ಆದರೆ ಇದೀಗ ಯುವತಿಯರೂ ಬೈಕ್ ರಾಲಿಯಲ್ಲೂ ಭಾಗವಹಿಸುತ್ತಿರುವುದು ಇನ್ನೊಂದು ಸಾಹಸ. ರಾಜ್ಯದಲ್ಲಿ ಬೈಕ್ ರೇಸಲ್ಲಿ ಭಾಗವಹಿಸುವ ಹಲವು ಯುವತಿಯರು ಇದ್ದಾರೆ. ಅದೊಂದು ಆಸಕ್ತಿದಾಯಕ ಸಂಗತಿ. ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರ್ಪಿತಾ ಕೂಡಾ ಒಬ್ಬಳು. ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದ ಬೈಕ್ ರೇಸ್ ನ ಹಲವು ಸ್ಫರ್ಧೆಗಳಲ್ಲಿ ಭಾಗವಹಿಸಿರುವ ಅರ್ಪಿತಾ ಇದೀಗ ರಾಷ್ಟ್ರ ಮಟ್ಟದಲ್ಲಿ ಮಿಂಚುತ್ತಿದ್ದಾರೆ.
ಈಚೆಗೆ ಕನಕಪುರದಲ್ಲಿ ನಡೆದ ಎಫ್ ಎಂ ಎಸ್ ಸಿ ಐ ಯವರು ನಡೆಸಿದ ಇಂಡಿಯನ್ ನ್ಯಾಶನಲ್ ರಾಲೀ ಸ್ಪ್ರಿಂಟ್ ಚಾಂಪಿಯನ್ ಶಿಪ್ 1 ನೇ ಸುತ್ತಿನಲ್ಲಿ ದ್ವಿತೀಯ ಹಾಗೂ 2 ನೇ ಸುತ್ತಿನಲ್ಲಿ ತೃತೀಯ ಬಹುಮಾನಗಳು ಪಡೆದಿದ್ದಾರೆ. ಇವರು ಸುಳ್ಯ ತಾಲೂಕಿನ ಮರ್ಕಂಜ ಬಳಿಯ ಮೈರಾಜೆ ಭಾರತಿ ಹಾಗೂ ವೆಂಕಟೇಶ್ವರ ಭಟ್ ಯಂ ಇವರ ಪುತ್ರಿ.
ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್ಗಳನ್ನು ವಿತರಿಸಲಾಗುತ್ತಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…