MIRROR FOCUS

ಬೈಕ್‌ ರೇಸಲ್ಲಿ ದ ಕ ಜಿಲ್ಲೆಯ ಹುಡುಗಿ | ಹಲವು ಪ್ರಶಸ್ತಿ ಪಡೆದ ಸುಳ್ಯದ ಅರ್ಪಿತಾ ಈಗ ರಾಷ್ಟ್ರಮಟ್ಟದಲ್ಲಿ ಮಿಂಚುತ್ತಿದ್ದಾರೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಒಂದು ಕಾಲದಲ್ಲಿ ಸ್ಕೂಟರ್‌ ಓಡಿಸುವುದು  ಪುರುಷರಿಗೆ ಮಾತ್ರವೇ ಸೀಮಿತವಾಗಿತ್ತು. ನಂತರ ಮಹಿಳೆಯರೂ ಸ್ಕೂಟರ್‌ ಚಲಾಯಿಸುವಾಗ ಹುಬ್ಬೇರಿಸಿ ನೋಡುತ್ತಿದ್ದರು. ನಂತರ ಅದು ಸಾಮಾನ್ಯವಾಯಿತು, ಈಗ ಮಹಿಳೆಯರು ಸ್ಕೂಟರ್‌, ಕಾರು ಚಲಾಯಿಸುವುದು  ಸಾಮಾನ್ಯವಾಗಿದೆ. ಪುರುಷರಿಗಿಂತಲೂ ಹೆಚ್ಚು ಸುರಕ್ಷತೆಯಿಂದ ವಾಹನ ಚಲಾಯಿಸುತ್ತಾರೆ.
Advertisement

ಆದರೆ ಇದೀಗ ಯುವತಿಯರೂ ಬೈಕ್‌ ರಾಲಿಯಲ್ಲೂ ಭಾಗವಹಿಸುತ್ತಿರುವುದು ಇನ್ನೊಂದು ಸಾಹಸ. ರಾಜ್ಯದಲ್ಲಿ ಬೈಕ್‌ ರೇಸಲ್ಲಿ ಭಾಗವಹಿಸುವ ಹಲವು ಯುವತಿಯರು ಇದ್ದಾರೆ. ಅದೊಂದು ಆಸಕ್ತಿದಾಯಕ ಸಂಗತಿ. ಅದರಲ್ಲೂ  ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರ್ಪಿತಾ ಕೂಡಾ ಒಬ್ಬಳು. ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದ ಬೈಕ್‌ ರೇಸ್‌ ನ ಹಲವು ಸ್ಫರ್ಧೆಗಳಲ್ಲಿ ಭಾಗವಹಿಸಿರುವ ಅರ್ಪಿತಾ ಇದೀಗ ರಾಷ್ಟ್ರ ಮಟ್ಟದಲ್ಲಿ ಮಿಂಚುತ್ತಿದ್ದಾರೆ.

ಈಚೆಗೆ ಕನಕಪುರದಲ್ಲಿ ನಡೆದ ಎಫ್ ಎಂ ಎಸ್ ಸಿ ಐ ಯವರು ನಡೆಸಿದ ಇಂಡಿಯನ್ ನ್ಯಾಶನಲ್ ರಾಲೀ ಸ್ಪ್ರಿಂಟ್ ಚಾಂಪಿಯನ್ ಶಿಪ್  1 ನೇ ಸುತ್ತಿನಲ್ಲಿ ದ್ವಿತೀಯ ಹಾಗೂ 2 ನೇ  ಸುತ್ತಿನಲ್ಲಿ ತೃತೀಯ  ಬಹುಮಾನಗಳು ಪಡೆದಿದ್ದಾರೆ. ಇವರು ಸುಳ್ಯ ತಾಲೂಕಿನ ಮರ್ಕಂಜ ಬಳಿಯ ಮೈರಾಜೆ  ಭಾರತಿ ಹಾಗೂ ವೆಂಕಟೇಶ್ವರ ಭಟ್ ಯಂ ಇವರ ಪುತ್ರಿ.

 

ಬೈಕ್‌ ರೇಸಲ್ಲಿ ಅರ್ಪಿತಾ

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿ | ಮೃತಪಟ್ಟ ಕುಟುಂಬಗಳಿಗೆ  ಶೃಂಗೇರಿ ಮಠದಿಂದ 2 ಲಕ್ಷ ಪರಿಹಾರ

ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿಯಿಂದ ಮೃತಪಟ್ಟ ಕುಟುಂಬಗಳಿಗೆ ಚಿಕ್ಕಮಗಳೂರು ಜಿಲ್ಲೆಯ  ಶೃಂಗೇರಿ ಶಾರದಾ ಮಠವು…

8 hours ago

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮಳೆ ಸಾಧ್ಯತೆ

ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ.  ಮಂಡ್ಯ ಜಿಲ್ಲೆಯ…

9 hours ago

ಜೀವನ ಪೂರ್ತಿ ಈ ರಾಶಿಯವರ ಮೇಲಿರುವುದು ಗುರು ಬಲ !

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

9 hours ago

ಹವಾಮಾನ ವರದಿ | 01-05-2025 | ಕೆಲವು ಕಡೆ ಸಂಜೆ ಮಳೆ ನಿರೀಕ್ಷೆ | ಮೇ.6 ರಿಂದ ಮತ್ತೆ ಮಳೆ ಆರಂಭ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಹಾಗೂ…

1 day ago

ಅಪ್ಪ ಅಮ್ಮ ಇಲ್ಲದ ಪರೀಕ್ಷಾ ನಿಯಮಗಳು

ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್…

1 day ago