ಆದರೆ ಇದೀಗ ಯುವತಿಯರೂ ಬೈಕ್ ರಾಲಿಯಲ್ಲೂ ಭಾಗವಹಿಸುತ್ತಿರುವುದು ಇನ್ನೊಂದು ಸಾಹಸ. ರಾಜ್ಯದಲ್ಲಿ ಬೈಕ್ ರೇಸಲ್ಲಿ ಭಾಗವಹಿಸುವ ಹಲವು ಯುವತಿಯರು ಇದ್ದಾರೆ. ಅದೊಂದು ಆಸಕ್ತಿದಾಯಕ ಸಂಗತಿ. ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರ್ಪಿತಾ ಕೂಡಾ ಒಬ್ಬಳು. ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದ ಬೈಕ್ ರೇಸ್ ನ ಹಲವು ಸ್ಫರ್ಧೆಗಳಲ್ಲಿ ಭಾಗವಹಿಸಿರುವ ಅರ್ಪಿತಾ ಇದೀಗ ರಾಷ್ಟ್ರ ಮಟ್ಟದಲ್ಲಿ ಮಿಂಚುತ್ತಿದ್ದಾರೆ.
ಈಚೆಗೆ ಕನಕಪುರದಲ್ಲಿ ನಡೆದ ಎಫ್ ಎಂ ಎಸ್ ಸಿ ಐ ಯವರು ನಡೆಸಿದ ಇಂಡಿಯನ್ ನ್ಯಾಶನಲ್ ರಾಲೀ ಸ್ಪ್ರಿಂಟ್ ಚಾಂಪಿಯನ್ ಶಿಪ್ 1 ನೇ ಸುತ್ತಿನಲ್ಲಿ ದ್ವಿತೀಯ ಹಾಗೂ 2 ನೇ ಸುತ್ತಿನಲ್ಲಿ ತೃತೀಯ ಬಹುಮಾನಗಳು ಪಡೆದಿದ್ದಾರೆ. ಇವರು ಸುಳ್ಯ ತಾಲೂಕಿನ ಮರ್ಕಂಜ ಬಳಿಯ ಮೈರಾಜೆ ಭಾರತಿ ಹಾಗೂ ವೆಂಕಟೇಶ್ವರ ಭಟ್ ಯಂ ಇವರ ಪುತ್ರಿ.
ಮೇ 6ರಿಂದ ರಾಜ್ಯದ ವಿವಿದಡೆ ಮಳೆಯಾಗುವ ಲಕ್ಷಣಗಳಿವೆ.
ಪಹಲ್ಗಾಮ್ನಲ್ಲಿ ಭಯೋತ್ಪಾದಕರ ದಾಳಿಯಿಂದ ಮೃತಪಟ್ಟ ಕುಟುಂಬಗಳಿಗೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾ ಮಠವು…
ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಮಂಡ್ಯ ಜಿಲ್ಲೆಯ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಹಾಗೂ…
ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್…