ಆದರೆ ಇದೀಗ ಯುವತಿಯರೂ ಬೈಕ್ ರಾಲಿಯಲ್ಲೂ ಭಾಗವಹಿಸುತ್ತಿರುವುದು ಇನ್ನೊಂದು ಸಾಹಸ. ರಾಜ್ಯದಲ್ಲಿ ಬೈಕ್ ರೇಸಲ್ಲಿ ಭಾಗವಹಿಸುವ ಹಲವು ಯುವತಿಯರು ಇದ್ದಾರೆ. ಅದೊಂದು ಆಸಕ್ತಿದಾಯಕ ಸಂಗತಿ. ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರ್ಪಿತಾ ಕೂಡಾ ಒಬ್ಬಳು. ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದ ಬೈಕ್ ರೇಸ್ ನ ಹಲವು ಸ್ಫರ್ಧೆಗಳಲ್ಲಿ ಭಾಗವಹಿಸಿರುವ ಅರ್ಪಿತಾ ಇದೀಗ ರಾಷ್ಟ್ರ ಮಟ್ಟದಲ್ಲಿ ಮಿಂಚುತ್ತಿದ್ದಾರೆ.
ಈಚೆಗೆ ಕನಕಪುರದಲ್ಲಿ ನಡೆದ ಎಫ್ ಎಂ ಎಸ್ ಸಿ ಐ ಯವರು ನಡೆಸಿದ ಇಂಡಿಯನ್ ನ್ಯಾಶನಲ್ ರಾಲೀ ಸ್ಪ್ರಿಂಟ್ ಚಾಂಪಿಯನ್ ಶಿಪ್ 1 ನೇ ಸುತ್ತಿನಲ್ಲಿ ದ್ವಿತೀಯ ಹಾಗೂ 2 ನೇ ಸುತ್ತಿನಲ್ಲಿ ತೃತೀಯ ಬಹುಮಾನಗಳು ಪಡೆದಿದ್ದಾರೆ. ಇವರು ಸುಳ್ಯ ತಾಲೂಕಿನ ಮರ್ಕಂಜ ಬಳಿಯ ಮೈರಾಜೆ ಭಾರತಿ ಹಾಗೂ ವೆಂಕಟೇಶ್ವರ ಭಟ್ ಯಂ ಇವರ ಪುತ್ರಿ.
2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್ನಿನೋ ಪರಿಣಾಮದಿಂದ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…