ಆದರೆ ಇದೀಗ ಯುವತಿಯರೂ ಬೈಕ್ ರಾಲಿಯಲ್ಲೂ ಭಾಗವಹಿಸುತ್ತಿರುವುದು ಇನ್ನೊಂದು ಸಾಹಸ. ರಾಜ್ಯದಲ್ಲಿ ಬೈಕ್ ರೇಸಲ್ಲಿ ಭಾಗವಹಿಸುವ ಹಲವು ಯುವತಿಯರು ಇದ್ದಾರೆ. ಅದೊಂದು ಆಸಕ್ತಿದಾಯಕ ಸಂಗತಿ. ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರ್ಪಿತಾ ಕೂಡಾ ಒಬ್ಬಳು. ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದ ಬೈಕ್ ರೇಸ್ ನ ಹಲವು ಸ್ಫರ್ಧೆಗಳಲ್ಲಿ ಭಾಗವಹಿಸಿರುವ ಅರ್ಪಿತಾ ಇದೀಗ ರಾಷ್ಟ್ರ ಮಟ್ಟದಲ್ಲಿ ಮಿಂಚುತ್ತಿದ್ದಾರೆ.
ಈಚೆಗೆ ಕನಕಪುರದಲ್ಲಿ ನಡೆದ ಎಫ್ ಎಂ ಎಸ್ ಸಿ ಐ ಯವರು ನಡೆಸಿದ ಇಂಡಿಯನ್ ನ್ಯಾಶನಲ್ ರಾಲೀ ಸ್ಪ್ರಿಂಟ್ ಚಾಂಪಿಯನ್ ಶಿಪ್ 1 ನೇ ಸುತ್ತಿನಲ್ಲಿ ದ್ವಿತೀಯ ಹಾಗೂ 2 ನೇ ಸುತ್ತಿನಲ್ಲಿ ತೃತೀಯ ಬಹುಮಾನಗಳು ಪಡೆದಿದ್ದಾರೆ. ಇವರು ಸುಳ್ಯ ತಾಲೂಕಿನ ಮರ್ಕಂಜ ಬಳಿಯ ಮೈರಾಜೆ ಭಾರತಿ ಹಾಗೂ ವೆಂಕಟೇಶ್ವರ ಭಟ್ ಯಂ ಇವರ ಪುತ್ರಿ.
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…