ಆದರೆ ಇದೀಗ ಯುವತಿಯರೂ ಬೈಕ್ ರಾಲಿಯಲ್ಲೂ ಭಾಗವಹಿಸುತ್ತಿರುವುದು ಇನ್ನೊಂದು ಸಾಹಸ. ರಾಜ್ಯದಲ್ಲಿ ಬೈಕ್ ರೇಸಲ್ಲಿ ಭಾಗವಹಿಸುವ ಹಲವು ಯುವತಿಯರು ಇದ್ದಾರೆ. ಅದೊಂದು ಆಸಕ್ತಿದಾಯಕ ಸಂಗತಿ. ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರ್ಪಿತಾ ಕೂಡಾ ಒಬ್ಬಳು. ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದ ಬೈಕ್ ರೇಸ್ ನ ಹಲವು ಸ್ಫರ್ಧೆಗಳಲ್ಲಿ ಭಾಗವಹಿಸಿರುವ ಅರ್ಪಿತಾ ಇದೀಗ ರಾಷ್ಟ್ರ ಮಟ್ಟದಲ್ಲಿ ಮಿಂಚುತ್ತಿದ್ದಾರೆ.
ಈಚೆಗೆ ಕನಕಪುರದಲ್ಲಿ ನಡೆದ ಎಫ್ ಎಂ ಎಸ್ ಸಿ ಐ ಯವರು ನಡೆಸಿದ ಇಂಡಿಯನ್ ನ್ಯಾಶನಲ್ ರಾಲೀ ಸ್ಪ್ರಿಂಟ್ ಚಾಂಪಿಯನ್ ಶಿಪ್ 1 ನೇ ಸುತ್ತಿನಲ್ಲಿ ದ್ವಿತೀಯ ಹಾಗೂ 2 ನೇ ಸುತ್ತಿನಲ್ಲಿ ತೃತೀಯ ಬಹುಮಾನಗಳು ಪಡೆದಿದ್ದಾರೆ. ಇವರು ಸುಳ್ಯ ತಾಲೂಕಿನ ಮರ್ಕಂಜ ಬಳಿಯ ಮೈರಾಜೆ ಭಾರತಿ ಹಾಗೂ ವೆಂಕಟೇಶ್ವರ ಭಟ್ ಯಂ ಇವರ ಪುತ್ರಿ.
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…
ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.
ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…
ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…