ಆದರೆ ಇದೀಗ ಯುವತಿಯರೂ ಬೈಕ್ ರಾಲಿಯಲ್ಲೂ ಭಾಗವಹಿಸುತ್ತಿರುವುದು ಇನ್ನೊಂದು ಸಾಹಸ. ರಾಜ್ಯದಲ್ಲಿ ಬೈಕ್ ರೇಸಲ್ಲಿ ಭಾಗವಹಿಸುವ ಹಲವು ಯುವತಿಯರು ಇದ್ದಾರೆ. ಅದೊಂದು ಆಸಕ್ತಿದಾಯಕ ಸಂಗತಿ. ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರ್ಪಿತಾ ಕೂಡಾ ಒಬ್ಬಳು. ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದ ಬೈಕ್ ರೇಸ್ ನ ಹಲವು ಸ್ಫರ್ಧೆಗಳಲ್ಲಿ ಭಾಗವಹಿಸಿರುವ ಅರ್ಪಿತಾ ಇದೀಗ ರಾಷ್ಟ್ರ ಮಟ್ಟದಲ್ಲಿ ಮಿಂಚುತ್ತಿದ್ದಾರೆ.
ಈಚೆಗೆ ಕನಕಪುರದಲ್ಲಿ ನಡೆದ ಎಫ್ ಎಂ ಎಸ್ ಸಿ ಐ ಯವರು ನಡೆಸಿದ ಇಂಡಿಯನ್ ನ್ಯಾಶನಲ್ ರಾಲೀ ಸ್ಪ್ರಿಂಟ್ ಚಾಂಪಿಯನ್ ಶಿಪ್ 1 ನೇ ಸುತ್ತಿನಲ್ಲಿ ದ್ವಿತೀಯ ಹಾಗೂ 2 ನೇ ಸುತ್ತಿನಲ್ಲಿ ತೃತೀಯ ಬಹುಮಾನಗಳು ಪಡೆದಿದ್ದಾರೆ. ಇವರು ಸುಳ್ಯ ತಾಲೂಕಿನ ಮರ್ಕಂಜ ಬಳಿಯ ಮೈರಾಜೆ ಭಾರತಿ ಹಾಗೂ ವೆಂಕಟೇಶ್ವರ ಭಟ್ ಯಂ ಇವರ ಪುತ್ರಿ.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…