Advertisement
MIRROR FOCUS

ಬೈಕ್‌ ರೇಸಲ್ಲಿ ದ ಕ ಜಿಲ್ಲೆಯ ಹುಡುಗಿ | ಹಲವು ಪ್ರಶಸ್ತಿ ಪಡೆದ ಸುಳ್ಯದ ಅರ್ಪಿತಾ ಈಗ ರಾಷ್ಟ್ರಮಟ್ಟದಲ್ಲಿ ಮಿಂಚುತ್ತಿದ್ದಾರೆ

Share
ಒಂದು ಕಾಲದಲ್ಲಿ ಸ್ಕೂಟರ್‌ ಓಡಿಸುವುದು  ಪುರುಷರಿಗೆ ಮಾತ್ರವೇ ಸೀಮಿತವಾಗಿತ್ತು. ನಂತರ ಮಹಿಳೆಯರೂ ಸ್ಕೂಟರ್‌ ಚಲಾಯಿಸುವಾಗ ಹುಬ್ಬೇರಿಸಿ ನೋಡುತ್ತಿದ್ದರು. ನಂತರ ಅದು ಸಾಮಾನ್ಯವಾಯಿತು, ಈಗ ಮಹಿಳೆಯರು ಸ್ಕೂಟರ್‌, ಕಾರು ಚಲಾಯಿಸುವುದು  ಸಾಮಾನ್ಯವಾಗಿದೆ. ಪುರುಷರಿಗಿಂತಲೂ ಹೆಚ್ಚು ಸುರಕ್ಷತೆಯಿಂದ ವಾಹನ ಚಲಾಯಿಸುತ್ತಾರೆ.

ಆದರೆ ಇದೀಗ ಯುವತಿಯರೂ ಬೈಕ್‌ ರಾಲಿಯಲ್ಲೂ ಭಾಗವಹಿಸುತ್ತಿರುವುದು ಇನ್ನೊಂದು ಸಾಹಸ. ರಾಜ್ಯದಲ್ಲಿ ಬೈಕ್‌ ರೇಸಲ್ಲಿ ಭಾಗವಹಿಸುವ ಹಲವು ಯುವತಿಯರು ಇದ್ದಾರೆ. ಅದೊಂದು ಆಸಕ್ತಿದಾಯಕ ಸಂಗತಿ. ಅದರಲ್ಲೂ  ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರ್ಪಿತಾ ಕೂಡಾ ಒಬ್ಬಳು. ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದ ಬೈಕ್‌ ರೇಸ್‌ ನ ಹಲವು ಸ್ಫರ್ಧೆಗಳಲ್ಲಿ ಭಾಗವಹಿಸಿರುವ ಅರ್ಪಿತಾ ಇದೀಗ ರಾಷ್ಟ್ರ ಮಟ್ಟದಲ್ಲಿ ಮಿಂಚುತ್ತಿದ್ದಾರೆ.

ಈಚೆಗೆ ಕನಕಪುರದಲ್ಲಿ ನಡೆದ ಎಫ್ ಎಂ ಎಸ್ ಸಿ ಐ ಯವರು ನಡೆಸಿದ ಇಂಡಿಯನ್ ನ್ಯಾಶನಲ್ ರಾಲೀ ಸ್ಪ್ರಿಂಟ್ ಚಾಂಪಿಯನ್ ಶಿಪ್  1 ನೇ ಸುತ್ತಿನಲ್ಲಿ ದ್ವಿತೀಯ ಹಾಗೂ 2 ನೇ  ಸುತ್ತಿನಲ್ಲಿ ತೃತೀಯ  ಬಹುಮಾನಗಳು ಪಡೆದಿದ್ದಾರೆ. ಇವರು ಸುಳ್ಯ ತಾಲೂಕಿನ ಮರ್ಕಂಜ ಬಳಿಯ ಮೈರಾಜೆ  ಭಾರತಿ ಹಾಗೂ ವೆಂಕಟೇಶ್ವರ ಭಟ್ ಯಂ ಇವರ ಪುತ್ರಿ.

 

ಬೈಕ್‌ ರೇಸಲ್ಲಿ ಅರ್ಪಿತಾ

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯವೇ ದೊಡ್ಡ ಶಕ್ತಿಮೂಲ

ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…

1 hour ago

ಎಲ್ ನಿನೋ ಆತಂಕದ ನಡುವೆಯೂ ಖಾರಿಫ್ ಬಿತ್ತನೆ 1,000 ಲಕ್ಷ ಹೆಕ್ಟೇರ್ ದಾಟಿದೆ

ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…

3 hours ago

ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…

8 hours ago

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

14 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

14 hours ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

1 day ago