ಆದರೆ ಇದೀಗ ಯುವತಿಯರೂ ಬೈಕ್ ರಾಲಿಯಲ್ಲೂ ಭಾಗವಹಿಸುತ್ತಿರುವುದು ಇನ್ನೊಂದು ಸಾಹಸ. ರಾಜ್ಯದಲ್ಲಿ ಬೈಕ್ ರೇಸಲ್ಲಿ ಭಾಗವಹಿಸುವ ಹಲವು ಯುವತಿಯರು ಇದ್ದಾರೆ. ಅದೊಂದು ಆಸಕ್ತಿದಾಯಕ ಸಂಗತಿ. ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರ್ಪಿತಾ ಕೂಡಾ ಒಬ್ಬಳು. ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದ ಬೈಕ್ ರೇಸ್ ನ ಹಲವು ಸ್ಫರ್ಧೆಗಳಲ್ಲಿ ಭಾಗವಹಿಸಿರುವ ಅರ್ಪಿತಾ ಇದೀಗ ರಾಷ್ಟ್ರ ಮಟ್ಟದಲ್ಲಿ ಮಿಂಚುತ್ತಿದ್ದಾರೆ.
ಈಚೆಗೆ ಕನಕಪುರದಲ್ಲಿ ನಡೆದ ಎಫ್ ಎಂ ಎಸ್ ಸಿ ಐ ಯವರು ನಡೆಸಿದ ಇಂಡಿಯನ್ ನ್ಯಾಶನಲ್ ರಾಲೀ ಸ್ಪ್ರಿಂಟ್ ಚಾಂಪಿಯನ್ ಶಿಪ್ 1 ನೇ ಸುತ್ತಿನಲ್ಲಿ ದ್ವಿತೀಯ ಹಾಗೂ 2 ನೇ ಸುತ್ತಿನಲ್ಲಿ ತೃತೀಯ ಬಹುಮಾನಗಳು ಪಡೆದಿದ್ದಾರೆ. ಇವರು ಸುಳ್ಯ ತಾಲೂಕಿನ ಮರ್ಕಂಜ ಬಳಿಯ ಮೈರಾಜೆ ಭಾರತಿ ಹಾಗೂ ವೆಂಕಟೇಶ್ವರ ಭಟ್ ಯಂ ಇವರ ಪುತ್ರಿ.
ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಕಲಾವಿದ ಉಮೇಶ್ ಶೆಟ್ಟಿ ಉಬರಡ್ಕ…
ಗ್ರಾಮೀಣ ಭಾಗದ ನಂಬಿಕೆಗಳು ಮಾನಸಿಕವಾಗಿ ಹೆಚ್ಚು ಶಕ್ತಿ ನೀಡುತ್ತವೆ. ಅಂತಹದೊಂದು ನಂಬಿಕೆ ಶಿಶಿಲದಲ್ಲಿ…
ಚುನಾವಣೆಯ ಸಮಯದಲ್ಲಿ ಕೋವಿ ಠೇವಣಾತಿಯ ಬಗ್ಗೆ ಕೃಷಿಕರ ಸಂಕಷ್ಟಕ್ಕೆ ನ್ಯಾಯಾಲಯವು ಪರಿಹಾರ ನೀಡಿದೆ.
ಮಿಶ್ರ ಬೆಳೆ, ಪರ್ಯಾಯ ಬೆಳೆ, ಬಹು ಬೆಳೆ(Mixed cropping, alternating cropping, multiple…
ವಿವೇಕಾನಂದ ಎಚ್ ಕೆ ಅವರ ಬರಹ
ಆಹಾರ ಹಾಗೂಆಹಾರ ಪದ್ಧತಿಗಳ ಬಗ್ಗೆ ವಿವೇಕ್ ಆಳ್ವ ಅವರು ಬರೆದಿದ್ದಾರೆ.