ಆದರೆ ಇದೀಗ ಯುವತಿಯರೂ ಬೈಕ್ ರಾಲಿಯಲ್ಲೂ ಭಾಗವಹಿಸುತ್ತಿರುವುದು ಇನ್ನೊಂದು ಸಾಹಸ. ರಾಜ್ಯದಲ್ಲಿ ಬೈಕ್ ರೇಸಲ್ಲಿ ಭಾಗವಹಿಸುವ ಹಲವು ಯುವತಿಯರು ಇದ್ದಾರೆ. ಅದೊಂದು ಆಸಕ್ತಿದಾಯಕ ಸಂಗತಿ. ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರ್ಪಿತಾ ಕೂಡಾ ಒಬ್ಬಳು. ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದ ಬೈಕ್ ರೇಸ್ ನ ಹಲವು ಸ್ಫರ್ಧೆಗಳಲ್ಲಿ ಭಾಗವಹಿಸಿರುವ ಅರ್ಪಿತಾ ಇದೀಗ ರಾಷ್ಟ್ರ ಮಟ್ಟದಲ್ಲಿ ಮಿಂಚುತ್ತಿದ್ದಾರೆ.
ಈಚೆಗೆ ಕನಕಪುರದಲ್ಲಿ ನಡೆದ ಎಫ್ ಎಂ ಎಸ್ ಸಿ ಐ ಯವರು ನಡೆಸಿದ ಇಂಡಿಯನ್ ನ್ಯಾಶನಲ್ ರಾಲೀ ಸ್ಪ್ರಿಂಟ್ ಚಾಂಪಿಯನ್ ಶಿಪ್ 1 ನೇ ಸುತ್ತಿನಲ್ಲಿ ದ್ವಿತೀಯ ಹಾಗೂ 2 ನೇ ಸುತ್ತಿನಲ್ಲಿ ತೃತೀಯ ಬಹುಮಾನಗಳು ಪಡೆದಿದ್ದಾರೆ. ಇವರು ಸುಳ್ಯ ತಾಲೂಕಿನ ಮರ್ಕಂಜ ಬಳಿಯ ಮೈರಾಜೆ ಭಾರತಿ ಹಾಗೂ ವೆಂಕಟೇಶ್ವರ ಭಟ್ ಯಂ ಇವರ ಪುತ್ರಿ.
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…