ಆದರೆ ಇದೀಗ ಯುವತಿಯರೂ ಬೈಕ್ ರಾಲಿಯಲ್ಲೂ ಭಾಗವಹಿಸುತ್ತಿರುವುದು ಇನ್ನೊಂದು ಸಾಹಸ. ರಾಜ್ಯದಲ್ಲಿ ಬೈಕ್ ರೇಸಲ್ಲಿ ಭಾಗವಹಿಸುವ ಹಲವು ಯುವತಿಯರು ಇದ್ದಾರೆ. ಅದೊಂದು ಆಸಕ್ತಿದಾಯಕ ಸಂಗತಿ. ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರ್ಪಿತಾ ಕೂಡಾ ಒಬ್ಬಳು. ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದ ಬೈಕ್ ರೇಸ್ ನ ಹಲವು ಸ್ಫರ್ಧೆಗಳಲ್ಲಿ ಭಾಗವಹಿಸಿರುವ ಅರ್ಪಿತಾ ಇದೀಗ ರಾಷ್ಟ್ರ ಮಟ್ಟದಲ್ಲಿ ಮಿಂಚುತ್ತಿದ್ದಾರೆ.
ಈಚೆಗೆ ಕನಕಪುರದಲ್ಲಿ ನಡೆದ ಎಫ್ ಎಂ ಎಸ್ ಸಿ ಐ ಯವರು ನಡೆಸಿದ ಇಂಡಿಯನ್ ನ್ಯಾಶನಲ್ ರಾಲೀ ಸ್ಪ್ರಿಂಟ್ ಚಾಂಪಿಯನ್ ಶಿಪ್ 1 ನೇ ಸುತ್ತಿನಲ್ಲಿ ದ್ವಿತೀಯ ಹಾಗೂ 2 ನೇ ಸುತ್ತಿನಲ್ಲಿ ತೃತೀಯ ಬಹುಮಾನಗಳು ಪಡೆದಿದ್ದಾರೆ. ಇವರು ಸುಳ್ಯ ತಾಲೂಕಿನ ಮರ್ಕಂಜ ಬಳಿಯ ಮೈರಾಜೆ ಭಾರತಿ ಹಾಗೂ ವೆಂಕಟೇಶ್ವರ ಭಟ್ ಯಂ ಇವರ ಪುತ್ರಿ.
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…
ಬಿದದಿ ಎಐ ಟೌನ್ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…
ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…