Advertisement
MIRROR FOCUS

ಅಡಿಕೆಯ ಧಾರಣೆಯ ಆಟ ಇನ್ನು ಶುರು | ಏರಿಕೆ-ಇಳಿಕೆಯ ನಡುವೆ ಅಸ್ಸಾಂನಲ್ಲಿ ಮತ್ತೆ ತಡೆಯಾಯ್ತು 370 ಚೀಲ ಆಮದು ಅಡಿಕೆ |

Share
ಅಡಿಕೆ ಏರಿಕೆ-ಇಳಿಕೆಯ ಆಟ ಮತ್ತೆ ಅರಂಭವಾಗುತ್ತಿದೆ. ಅಡಿಕೆ ಬೆಳೆಗಾರರು ಅಧೀರರಾಗಬೇಕಾದ್ದಿಲ್ಲ. ಮಾರುಕಟ್ಟೆಯಲ್ಲಿ ಅಡಿಕೆಯ ಕೊರತೆ ಇದೆ. ಸದ್ಯ ಹೊಸ ಅಡಿಕೆಗೆ ಬೇಡಿಕೆ ಹೆಚ್ಚಿದೆ. ಈ ಧಾರಣೆ ತಿಂಗಳೊಳಗೆ 500  ರೂಪಾಯಿ ಆಸುಪಾಸಿಗೆ ಬಂದು ನಿಲ್ಲುತ್ತದೆ. ಈ ನಡುವೆಯೇ ಅಸ್ಸಾಂ ಮೂಲಕ ಭಾರತದೊಳಕ್ಕೆ ಬಂದ ಆಮದು ಅಡಿಕೆಯನ್ನು ಅಸ್ಸಾಂ ಗಡಿಭದ್ರತಾ ಪಡೆ ವಿಜೋರಾಂನಲ್ಲಿ ವಶಪಡಿಸಿಕೊಂಡಿದೆ.

ವಿದೇಶದಿಂದ ಅಡಿಕೆ ಆಮದು ಪ್ರಕ್ರಿಯೆ ನಡೆಯುತ್ತಿದೆ. ಆದರೆ ದೇಶದ ಗಡಿ ಭದ್ರತೆ ಕಳೆದ ಕೆಲವು ವರ್ಷಗಳಿಂದ ಬಿಗಿಯಾಗಿರುವುದರಿಂದ  ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಬಿದ್ದಿದೆ. ಹೀಗಾಗಿ ಅಸ್ಸಾಂ, ಮಿಜೋರಾಂ ಸೇರಿದಂತೆ ಈಶಾನ್ಯ ರಾಜ್ಯಗಳ ಮೂಲಕ ಅಕ್ರಮವಾಗಿ ಆಮದಾಗುತ್ತಿದ್ದ ಅಡಿಕೆ, ಮರದ ದಿಮ್ಮಿಗಳು ಸೇರಿಂದತೆ ಯಾವುದೇ ವಸ್ತುಗಳಿಗೆ ತಡೆಯಾಗುತ್ತಿದೆ. ಹೀಗಾಗಿ ಅಡಿಕೆ ಆಮದು ಮೇಲೆ ಭಾರೀ ಹೊಡೆತ ಬಿದ್ದಿದೆ. ಈದರ ಪರಿಣಾಮ ದೇಶದಲ್ಲಿ ಅಡಿಕೆ ಧಾರಣೆ ಏರಿಕೆಯ ಹಾದಿಯಲ್ಲಿದೆ. ಕೊರೋನಾ ಬಳಿಕ ದೇಶದಲ್ಲಿ ಗಡಿಯಲ್ಲಿ ಮತ್ತಷ್ಟು ಭದ್ರತೆ ಇದೆ, ತಪಾಸಣೆ ಬಿಗುವಿನಲ್ಲಿದೆ. ಪ್ರತೀ ಬಾರಿಯೂ ಅಡಿಕೆ ಆಮದು ಬಹುಪಾಲು ತಡೆಯಾಗುತ್ತದೆ. ಈ ಬಾರಿ ಮತ್ತೆ ಒಟ್ಟು 370  ಚೀಲ ಅಡಿಕೆಯನ್ನು ಮಂಗಳವಾರ ಅಸ್ಸಾಂ ಗಡಿ ಭದ್ರತಾ ಪಡೆ ವಶಕ್ಕೆ ಪಡೆದಿದೆ. ಈ ಸಂಬಂಧ ಮೂವರನ್ನು ವಶಕ್ಕೆ ತೆಗೆದುಕೊಂಡಿದೆ.

Advertisement
Advertisement

ಈ ನಡುವೆ ಶ್ರೀಲಂಕಾ ಮೂಲಕವೂ ಅಡಿಕೆ ಕಳ್ಳ ಸಾಗಾಣಿಕೆಗೆ ಪ್ರಯತ್ನ ನಡೆಸಿದ ತಂಡ ಸಿಕ್ಕಿಬಿದ್ದಿದೆ. ಈ ಕಾರಣದಿಂದ ಮತ್ತೆ ಅಸ್ಸಾಂ ಗಡಿಯ ಮೂಲಕ ಅಡಿಕೆ ಆಮದು ಮಾಡಿಕೊಳ್ಳಲು ಪ್ರಯತ್ನಿಸಿ ಸಿಕ್ಕಿ ಬಿದ್ದಿದೆ. ಅಡಿಕೆ ಧಾರಣೆ ಮತ್ತೆ ಏರಿಕೆಯ ಹಾದಿಯಲ್ಲಿದೆ. ಬೆಳೆಗಾರರಿಗೆ ಸದ್ಯ ಖುಷಿ ಇದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

3 hours ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

8 hours ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

8 hours ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

8 hours ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

8 hours ago

ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |

ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…

8 hours ago