Advertisement
MIRROR FOCUS

ಚಿತ್ರಕಲಾ ಪರಿಷತ್ತಿನಲ್ಲಿ ಚಿತ್ರಕಲಾ ಪ್ರದರ್ಶನ | ಐದು ಜನರ ಕಲಾವಿದರ ಕಲಾಕೃತಿಗಳ ಅನಾವರಣ

Share

ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ವಿವಿಧ ಕಲಾವಿದರ ಚಿತ್ರಕಲಾ ಪ್ರದರ್ಶನವನ್ನು ಹಮ್ಮಿಕೊಳ್ಳಾಗಿತ್ತು. ವಿವಿಧ ಚಿತ್ರಕಲಾವಿದರ ಚಿತ್ರಗಳು ಪ್ರದರ್ಶನಗೊಂಡವು. ಎಲ್ಲವೂ ಉತ್ತಮವಾಗಿತ್ತು.

ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಕಲಾ ಪ್ರದರ್ಶನಗಳನ್ನು ಆಯೋಜಿಸುತ್ತದೆ. ಪರಿಷತ್ತು ಬೆಂಗಳೂರಿನ ಒಂದು ಪ್ರಮುಖ ಕಲಾ ಕೇಂದ್ರವಾಗಿದೆ. ಇದು ಕಲೆ ಮತ್ತು ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ಒಂದು ಸಂಸ್ಥೆಯಾಗಿದೆ. ಇಲ್ಲಿ ವಿವಿಧ ರೀತಿಯ ಕಲಾ ಪ್ರದರ್ಶನಗಳು, ಕಾರ್ಯಾಗಾರಗಳು ಮತ್ತು ಶಿಕ್ಷಣ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಪರಿಷತ್ತಿಗೆ ಭೇಟಿ ನೀಡಿದಾಗ ಅಲ್ಲಿ ವರ್ಣಚಿತ್ರಗಳು, ಶಿಲ್ಪಗಳು, ಜಾನಪದ ಕಲೆಗಳು ಮತ್ತು ಇತರ ಕಲಾ ಪ್ರಕಾರಗಳನ್ನು ನೋಡಬಹುದು. 

ಪ್ರದರ್ಶನದ ಮೂಲಕ ಕಲಾ ಪ್ರೇಮಿಗಳಿಗೆ ಹತ್ತಿರವಾಗಲು ಸಹಾಯಕವಾಗಿದ್ದು, ಪ್ರತಿಭೆ ಅನಾವರಣಕ್ಕೆ ಉತ್ತಮ ವೇದಿಕೆ ದೊರೆತಿದೆ ಎಂದು  ಕಲಾವಿದ ಶ್ರೀನಿವಾಸ್  ಸಂತಸ ವ್ಯಕ್ತ ಪಡಿಸಿದರು. ಚಿತ್ರಕಲಾ ಪರಿಷತ್ತು ಕಲಾವಿದರಿಗೆ ಉತ್ತಮ ವೇದಿಕೆ ಕಲ್ಪಿಸುವ ಮೂಲಕ  ಪ್ರೋತ್ಸಾಹಿಸುತ್ತಿದ್ದು ಪ್ರದರ್ಶನದ ಮೂಲಕ ತಮ್ಮ ಕಲಾಕೃತಿಗಳನ್ನು ಜನರಿಗೆ ತಲುಪಿಸಲು ಸಾಧ್ಯವಾಗಿದೆ ಎಂದು ಕಲಾವಿದ ಕ್ರಿಸ್ಟೋಫರ್ ಹೇಳಿದರು.  ಪ್ರದರ್ಶನದಲ್ಲಿ ಐದು ಜನರ ಕಲಾವಿದರ ಕಲಾಕೃತಿಗಳನ್ನು ಆಯ್ಕೆ ಮಾಡಿ ಪ್ರದರ್ಶಿಸಲಾಗಿದೆ, ಕಲಾಕೃತಿಗಳ ಮೂಲಕ ಬದುಕಿನ ಸಂದೇಶವನ್ನು ತಿಳಿಸಲಾಗಿದೆ ಎಂದು  ಕಲಾವಿದರಾದ ಮೇಘನಾ ಚೌಹಾಣ್ ಹೇಳಿದ್ದಾರೆ.

ಈ ವೇಳೆ ಚಿತ್ರಕಲಾ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಎಸ್.ಎನ್ ಶಶಿಧರ ಸೇರಿದಂತೆ ವಿವಿಧ ಕಲಾವಿದರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

22 hours ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

22 hours ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

1 day ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

1 day ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

1 day ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

2 days ago